Headlines

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್‌.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು. ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…

Read More

Shivamogga | ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು

ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು ಶಿವಮೊಗ್ಗ: ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ. ಭಾನುವಾರವಾಗಿದ್ದರಿಂದ ಆಟವಾಡಲು ಪಾರ್ಕ್‌ಗೆ ಪೋಷಕರ ಜತೆ ಮಗು ತೆರಳಿತ್ತು. ಸಿಮೆಂಟ್‌ ಜಿಂಕೆ ಮೇಲೆ ಕುಳಿತಿದ್ದಾಗ, ಅದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಗು ಮೃತಪಟ್ಟಿದೆ.  ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ |PSI

ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ…

Read More

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!! ಹೊಸನಗರ : ಅಂದರ್ ಬಾಹರ್ ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣ ವಶಪಡಿಸಿಕೊಂಡಿರುವ ಘಟನೆ ಗೇರುಪುರದಲ್ಲಿ ನಡೆದಿದೆ. ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಗೂ…

Read More

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ Shivamogga MP B.Y. Raghavendra raised the long-standing demand for restoring Hosanagara as a separate constituency during the special Parliament session on the Nari Shakti Vandan Adhiniyam, urging special consideration for Malnad regions in delimitation. ನವದೆಹಲಿ, ಏಪ್ರಿಲ್ 17, 2026: ನಾರಿ ಶಕ್ತಿ ವಂದನಾ…

Read More

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…

Read More

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಶಿವಮೊಗ್ಗ:ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ  ನಂಜಪ್ಪ ಲೇ ಔಟ್ ನಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ದ್ವಿತಿಯ ಪಿಯು ವಿದ್ಯಾರ್ಥಿನಿ ಮೂರ್ಛೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಲೇಜಿನಲ್ಲಿ ಇದ್ದಕ್ಕಿದ್ದ ಹಾಗೆ ಅಸ್ವಸ್ಥಗೊಂಡು ಪ್ರಿನ್ಸಿಫಾಲರ ರೂಮ್‌ನ ಬಾಗಿಲಲ್ಲಿಯೇ ವಿದ್ಯಾರ್ಥಿನಿ ಕುಸಿದುಬಿದ್ದಿದ್ದಳು. ತಕ್ಷಣವೇ ಅಲ್ಲಿಂದ ಕಾರೊಂದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿ ಓದಿದ್ದ…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…

Read More