Headlines

ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು

ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು ಸೊರಬ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸಾವು ಕಂಡ ಘಟನೆ ಬುಧವಾರ ತಡ ರಾತ್ರಿ ಸೊರಬ-ಸಾಗರ ಮಾರ್ಗದಲ್ಲಿ ನಡೆದಿದೆ. ತಾಲ್ಲೂಕಿನ ಅವಲುಗೋಡು ಬಳಿಯ ರಸ್ತೆಯಲ್ಲಿ ಅಂದಾಜು ಏಳುಬತಿಂಗಳ‌ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮರೋಣೋತ್ತರ ಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ‌. ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಕುಳ್ಳೊಳ್ಳಿ, ಉಪ ವಲಯ…

Read More

Hosanagara | ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ

ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ  ಪ್ರಸ್ತುತ ಕಾಲದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ವಿದ್ಯಾವಂತ ಯುವಕರು ಮುನ್ನಲೆಗೆ ಬರಬೇಕು ಎಂದು ಹೊಸನಗರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರು ಹೇಳಿದರು. ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊವಿನಕೋಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ಶಾಲೆಯ ಅಭಿಮಾನ, ಸುಣ್ಣ ಬಣ್ಣದ ಅಭಿಯಾನ”  ಕಾರ್ಯಕ್ರಮಕ್ಕೆ ಬಣ್ಣ ಹೊಡೆಯುವ ಮೂಲಕ ಚಾಲನೆ…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ತೀರ್ಥಹಳ್ಳಿ:ಆಸ್ತಿ ವಿಚಾರಕ್ಕೆ ಗಲಾಟೆ – ರಸ್ತೆ ಮಧ್ಯೆದಲ್ಲೇ ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ

ತೀರ್ಥಹಳ್ಳಿ :  ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು   ಬೈಕ್ ನಲ್ಲಿ ಸಾಗುವಾಗ ಮಾರ್ಗ ಮಧ್ಯೆಯೇ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅಕ್ಲಾಪುರದ ನಿವಾಸಿ ರಾಘವೇಂದ್ರ (40)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಕ್ಲಾಪುರದ ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಬೈಕ್ ನಿಲ್ಲಿಸಿ ರಾಘವೇಂದ್ರ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ವಿಚಾರಕ್ಕೆಗಲಾಟೆಯಾಗಿದ್ದು ಇದೆ  ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????

ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್  ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್…

Read More

ANANDAPURA | ಭೀಕರ ಬೈಕ್ ಅಪಘಾತ – ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು

A fatal bike accident occurred near Bairapura village close to Gautampura in Sagar taluk of Shivamogga district, claiming the life of Kotekoppa resident Ramesh (55). ANANDAPURA | ಭೀಕರ ಬೈಕ್ ಅಪಘಾತ – ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿ, ಕೋಟೆಕೊಪ್ಪ ಗ್ರಾಮದ…

Read More

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ. ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ…

Read More

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

Read More