ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ ಗೇಟಿಗೆ ಸಹ ಹಾಕಲಾಗಿದೆ. ಈ ವೇಳೆ ಸೀರಿಯಲ್ ಸೆಟ್ ಸ್ಕಿನ್ ಆಗಿದ್ದರಿಂದ ಗೇಟ್ ಗೂ ವಿದ್ಯುತ್ ಚ್ಛಕ್ತಿ ಹರಿದಿದೆ. ಗ್ರಾಮದ ಬಾಲಕ ಸಮರ್ಥ (೧೪) ಗೇಟನ್ನು ಮುಟ್ಟುತ್ತಿದ್ದಂತೆ ಶಾಕ್ ಹೊಡೆದು ಅಸ್ವಸ್ಥನಾಗಿದ್ದಾನೆ. ಆಸ್ಪತ್ರೆಗೆ ತರುವಾಗ ಬಾಲಕ…

Read More

Ripponpete | ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ

ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ  ಫಲವತ್ತಾದ ಮಣ್ಣಿನಿಂದ ಉತ್ತಮ ಮತ್ತು ಆರೋಗ್ಯಕರ ಬೆಳೆ ಬೆಳೆಯಲು  ಸಾಧ್ಯ , ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ಡಾ. ಗಣಪತಿ ಹೇಳಿದರು. ರಿಪ್ಪನ್ ಪೇಟೆ  ಸಮೀಪದ ಗವಟೂರಿನ ರಾಮಚಂದ್ರರವರ ತೋಟದಲ್ಲಿ ರೋಟರಿ ಕ್ಲಬ್ ರಿಪನ್ ಪೇಟೆ  ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ…

Read More

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ ಸೌಹಾರ್ದದಿಂದ ಹಬ್ಬ ಆಚರಿಸಲು ಕರೆ – ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಸಿಪಿಐ Police in Ripponpet held a peace committee meeting ahead of Bakrid festival, urging people to celebrate with communal harmony and warning against spreading fake news on social media. ರಿಪ್ಪನ್‌ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಎಲ್ಲರೂ ಜಾತಿ-ಮತ ಭೇದವಿಲ್ಲದೆ…

Read More

ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read More

ಮುಖ್ಯ ಶಿಕ್ಷಕಿಯ ವರ್ಗಾವಣೆ – ಶಾಲೆಗೆ ಬೀಗ ಹಾಕಿ ಮಕ್ಕಳ ಪ್ರತಿಭಟನೆ ! school

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಿದ್ದ ಮುಖ್ಯ ಶಿಕ್ಷಕಿ ವರ್ಗಾವಣೆ ವಿರೋಧಿಸಿ ಪೋಷಕರು, ಮಕ್ಕಳಿಂದ ಹೋರಾಟ ನಡೆದು ಮಕ್ಕಳು ಸರ್ಕಾರಿ ಶಾಲೆಗೆ ಬೇಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಇಡೀ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನಡೆಗೆ ಉದಾಹರಣೆ ಆಗಿದೆ. ಖಾಸಗಿ ಶಾಲೆಯ ಪೈಪೋಟಿ ಮುಂದೆ ಇದೀಗ ಸರ್ಕಾರದ ನಡೆಯಿಂದ ಬಡ ಮಕ್ಕಳ ಬದುಕು ಕತ್ತಲೆಗೆ ಸರಿದಿದೆ. ಹೌದು. ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿ…

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು A dispute over road fencing in Karadiga village of Thirthahalli taluk escalated into an alleged assault on a couple. Police have registered an FIR against six accused and launched an investigation. ​ತೀರ್ಥಹಳ್ಳಿ: ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವೊಂದು ದಂಪತಿಯ ಮೇಲೆ ಮಾರಣಾಂತಿಕವಾಗಿ…

Read More

ನಿಟ್ಟೂರು ಸಮೀಪದ ಹೊಳೆಯಲ್ಲಿ ಪುರುಷನ ಶವ ಪತ್ತೆ :

ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟುಕ ಗ್ರಾಮದ ಸೇತುವೆ ಬಳಿ ಪುರುಷನೊಬ್ಬನ ಶವ ಪತ್ತೆಯಾಗಿದೆ. ನಿಟ್ಟೂರು ಸಮೀಪದ ಮರಕುಟುಕ ಸೇತುವೆ ಬಳಿಯ ಹೊಳೆಯಲ್ಲಿ ಪುರುಷನೊಬ್ಬನ ಶವ ಗಿಡಗಂಟಿಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯವರು ಎಂದು ಶಂಕಿಸಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ತೆರಳಿದ್ದು ತನಿಖೆ ಕೈಗೊಂಡಿದ್ದಾರೆ.

Read More

ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಸದಸ್ಯರು ಕಾರಣ ಏನಂತೀರಾ ಒಮ್ಮೆ ಈ ಸ್ಟೋರಿ ನೋಡಿ.!!

ಆನಂದಪುರ : ಸರ್ಕಾರ ಇದೀಗ ಕಾನೂನಿನ ಅರಿವನ್ನು ತಿಳಿಸಲು ಗ್ರಾಮ ಪಂಚಾಯತ್ ಮಟ್ಟದಿಂದ ಕಾನೂನು ಅರಿವು ಕಾರ್ಯಕ್ರಮವನ್ನು  ನಡೆಸುತ್ತಿದೆ.ಮಹಿಳೆಯರಿಗೆ ,ಮಕ್ಕಳಿಗೆ ,ದುರ್ಬಲ ವರ್ಗದವರಿಗೆ ಕಾನೂನಿನ ಸಂಪೂರ್ಣ ಅರಿವಿರಬೇಕು ಎಂಬ ಉದ್ದೇಶದಿಂದ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಒಳಗೊಂಡು ವಕೀಲರ ತಂಡದೊಂದಿಗೆ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುತ್ತಿದೆ. ಆದರೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ದಿಂದ ಕೆಲ ಸದಸ್ಯರು ಅಸಮಾಧಾನವನ್ನು ಹೊರಹಾಕಿ…

Read More

ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್​ ಸೀನ್​ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….

Read More