ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ|Madhu bangarappa
ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ. ರಿಪ್ಪನ್ಪೇಟೆ;- ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆ- ಗಾಳಿಯಿಂದ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಹಾನಿಗೊಳಗಾದ ನಷ್ಟದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪಟ್ಟಣದ ಗ್ರಾಮ ಪಂಚಾಯತಿ ಯ ಕುವೆಂಪುಸಭಾಭವನದಲ್ಲಿ ಇಂದು ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ಮಳೆಯಿಂದ…