Headlines

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!

ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ  ಡಿಗ್ರಿ ಕಾಲೇಜಿಗೂ ತಟ್ಟಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ Karnataka’s new ministers took oath in the name of God, the Constitution, Dr. B.R. Ambedkar, Veera Gangadhara Ajjaya and other revered figures. Here is the complete list of who swore by whom during the swearing-in ceremony. ಬೆಂಗಳೂರು: ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಕ್ತಿ,…

Read More

ಬೇಳೂರು ಅಲೆಮಾರಿ ರಾಜಕಾರಣ ಬಿಟ್ಟು ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲಿ : ವೀರೇಶ್ ಆಲುವಳ್ಳಿ ವಾಗ್ದಾಳಿ

ಹೊಸನಗರ: ನೀವು ಇನ್ನೂ ಮುಂದೆಯು ರಾಜಕೀಯ ಅಲೆಮಾರಿಯಾಗೆ ಇರ್ತಿರಿ, ಮೊದಲು ನಿಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಮುಂದಾಗಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಕಿಡಿಕಾರಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಪತ್ರಿಕಾಗೋಷ್ಠಿಯಲ‌್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಇದುವರೆಗೂ ಬಿ ಫಾರಂ ಸಿಗದೆ ಹತಾಶರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಏಕವಚನದಲಲ್ಲದೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಂಗಾರಪ್ಪವರು…

Read More

ತುಂಗಾ ನದಿಯಲ್ಲಿ ಯುವಕನ ಶವ ಪತ್ತೆ – ಆತ್ಮಹತ್ಯೆ ಶಂಕೆ|TUNGA

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾನಿ ಬಳಿಯ ಹಿಂಭಾಗದ ತುಂಗಾ ನದಿಯಲ್ಲಿ ಭಾನುವಾರ ತೆಂಗಿನ ಕೊಪ್ಪದ ಯುವಕನ ಶವ ಪತ್ತೆಯಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಜತ್(26) ಮೃತಪಟ್ಟ ಯುವಕ. ಸಾಲೂರು ಹೊಸಮನೆ ತೆಂಗಿನಕೊಪ್ಪದ ಪ್ರಜತ್  4 ವರ್ಷದ ಹಿಂದೆ ಹಾವು ಕಚ್ಚಿದ ಕಾರಣ ತಾಯಿಯನ್ನು ಕಳೆದುಕೊಂಡಿದ್ದರು ಹಾಗೂ ತಂದೆ ಕೂಡ ಕ್ಯಾನ್ಸರ್ ರೋಗಕ್ಕೆ ಇತ್ತೀಚಿಗೆ ಬಲಿಯಾಗಿದ್ದರು. ಪ್ರಜತ್ ಸಾಲದ ಕಾರಣ ಹಾಗೂ ಒಳ್ಳೆಯ ಉದ್ಯೋಗ ಇಲ್ಲದ ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗುತ್ತಿದೆ….

Read More

ತೀರ್ಥಹಳ್ಳಿ : ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಐದು ವರ್ಷದ ಮಗು – ಚಿಕಿತ್ಸೆ ಫಲಿಸದೇ ಸಾವು|rat poison

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿ ಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೂಲಿ ಕಾರ್ಮಿಕ ಚಂದ್ರಪ್ಪ ಮತ್ತು ಗೀತಾ ದಂಪತಿಯ ಎಂಬುವವರ ಪುತ್ರ ಪ್ರೀತಮ್ (5) ಮೃತ ಬಾಲಕ.  ಇಲಿಗೆ ಅಂತಾ ಇಟ್ಟಿದ್ದ ಪಾಷಾಣವನ್ನು ಮಗು ಚಾಕೊಲೆಟ್ ಎಂದು ಭಾವಿಸಿ ಬಾಯಿಗೆ ಹಾಕಿಕೊಂಡಿದೆ. ನಿನ್ನೆ ರಾತ್ರಿ ಮಗು ಅಸ್ಥಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಸಾವನ್ನಪ್ಪಿದೆ.  ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ…

Read More

ರೌಡಿ ಶೀಟರ್ ಸೈಫು ಕಾಲಿಗೆ ಪೊಲೀಸರ ಗುಂಡೇಟು|firing

ಶಿವಮೊಗ್ಗ : ಕೊಲೆ ಯತ್ನ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ನಡೆದಿದೆ. ಮಾರ್ಕೆಟ್ ಫೌಜನ್​​ ಗ್ಯಾಂಗ್​ನ ಸದಸ್ಯನಾಗಿರುವ ರೌಡಿಶೀಟರ್​ ಸೈಫುಲ್ಲಾ ಖಾನ್​ ಅಲಿಯಾಸ್ ಸೈಫುಗೆ ಜಯನಗರ ಠಾಣೆ ಪಿಎಸ್​ಐ ನವೀನ್​ರಿಂದ ಫೈರಿಂಗ್​​ ಮಾಡಲಾಗಿದೆ.  ಕೊಲೆ ಪ್ರಕರಣ ಸಂಬಂಧ ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್​ ನಾಗರಾಜ್ ಮೇಲೆ ಸೈಫುಲ್ಲಾ ಖಾನ್​ನಿಂದ ಹಲ್ಲೆ ಮಾಡಲಾಗಿದೆ. ಆತ್ಮರಕ್ಷಣೆಗಾಗಿ ಸೈಫು ಕಾಲಿಗೆ ಗುಂಡು ಹಾರಿಸಲಾಗಿದೆ. ಸದ್ಯ ಗಾಯಾಳು ಸೈಫುಲ್ಲಾ ಸೇರಿದಂತೆ ಪೊಲೀಸರಿಗೆ ಮೆಗ್ಗಾನ್…

Read More

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು | Election

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು ಶಿವಮೊಗ್ಗದಲ್ಲಿ(Shivamogga) ಬಂಡಾಯದ ಬಿಸಿ ಬಿಸಿಲಿನಷ್ಟೇ ಹೆಚ್ಚಾಗುತ್ತಿದೆ. ಮಗನಿಗೆ ಬಿಜೆಪಿ ಟಿಕೆಟ್ ಕೊಡಿಸಲು ವಿಫಲರಾದ ಕೆಎಸ್ ಈಶ್ವರಪ್ಪ(Eshwarappa) ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಪ್ರಧಾನಿ ಮೋದಿ(modi) ಅವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ(rebel) ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ವಿಚಾರ ತಿಳಿದಿದೆ….

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More
Exit mobile version