Headlines

Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…

Read More

ಸಾಗರ ಪೋಲಿಸರ ಭರ್ಜರಿ ಕಾರ್ಯಾಚರಣೆ : ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಸಾಗರ ನಗರ ಪೊಲೀಸ್‌ ಠಾಣೆಯ ಪೊಲೀಸರು ಮೂವರು ಅಂತರ್‌ ಜಿಲ್ಲಾ ಬೈಕ್ ಕಳ್ಳತನದ ಆರೋಪಿತರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣ,ಭದ್ರಾವತಿ,ಹರಿಹರ ದಾವಣಗೆರೆ ಮತ್ತು ಹಾಸನ ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲಿ ನಡೆದಿದ್ದ ಒಟ್ಟು 6  ಪ್ರಕರಣಗಳನ್ನು ಭೇದಿಸಿ 8ಲಕ್ಷ 20ಸಾವಿ ರೂಗಳ ಮೌಲ್ಯದ 6ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಎ.ಎಸ್.ಪಿ ರೋಹನ್ ಜಗದೀಶ್ ಮತ್ತು ಇನ್ಸ್ ಪೆಕ್ಟರ್ ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ತಿರುಮಲೇಶ್,ಸಾಗರ್ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ್,ಸಂತೋಷ್ ನಾಯ್ಕ್…

Read More

ಏಪ್ರಿಲ್ 24 ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ !!!! : ಯಾಕೆ ಗೊತ್ತಾ ????

ಈ ವರ್ಷದ ಪಂಚಾಯತ್​ರಾಜ್ ದಿವಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಆಚರಣೆ ಮಾಡಲಿದ್ದು, ಏಪ್ರಿಲ್ 24ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಿದ್ದಾರೆ. ಈಗಾಗಲೆ ಶಿವಮೊಗ್ಗ ತಾಲೂಕಿನ ಎರಡು ಗ್ರಾಪಂಗಳನ್ನು ಕೇಂದ್ರೀಕರಿಸಿ ಹಲವು ಸುತ್ತಿನ ಸಭೆ ನಡೆಸಿದ್ದು, ಪ್ರಧಾನಿ ಭದ್ರತೆ, ಸಮಯದ ಹೊಂದಾಣಿಕೆ, ರಸ್ತೆ ಮಾರ್ಗದ ವಾಹನ ದಟ್ಟಣೆ ಎಲ್ಲವನ್ನೂ ಗಮನಿಸಿ ಯಾವುದಾದರೂ ಒಂದು ಗ್ರಾಪಂಗೆ…

Read More

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್

ಹಾಲಿನ ಗುಣಮಟ್ಟದ ಉತ್ಪನ್ನಗಳ ಮಾರಾಟದಿಂದ ರೈತರಿಗೆ, ಗ್ರಾಹಕರಿಗೆ ಹೆಚ್ಚು ಲಾಭ – ವಿದ್ಯಾದರ್ ರಿಪ್ಪನ್ ಪೇಟೆಯಲ್ಲಿ ಎರಡು ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭ ಶಿವಮೊಗ್ಗ ಕೆ.ಎಂ.ಎಫ್ ವ್ಯಾಪ್ತಿಗೆ ಮೂರು ಜಿಲ್ಲೆಗಳು ಒಳಪಡುತ್ತಿದ್ದು ಪ್ರತಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ 25 ಮಿಲ್ಕ್ ಪಾರ್ಲರ್‌ಗಳನ್ನು ತೆರೆಯುವ ಮೂಲಕ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವಾವಲಂಬಿ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಶಿಮೂಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿ ಮುಂಭಾಗ ಮತ್ತು ಸಾಗರ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ…

Read More

ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು

A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…

Read More

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rain lashes Hosanagara and Sagara taluks in Shivamogga district. Authorities declare a holiday for all schools, colleges, and Anganwadi centres on July 7, 2026, as a precautionary safety measure. ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ…

Read More

ಲಕ್ಕಿ ಡ್ರಾ ವಿಳಂಬ: ಶೀಘ್ರದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕ ಡ್ರಾ – ಕಲಾ ಕೌಸ್ತುಭ ಕನ್ನಡ ಸಂಘ ಸ್ಪಷ್ಟನೆ

Kalakaustubha Kannada Sangha clarifies delay in lucky draw event in Ripponpet, assures transparent draw to be conducted soon in presence of public and members. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ನಿಗದಿತ ವೇಳೆಗೆ ನಡೆಯದೇ ವಿಳಂಬವಾಗಿರುವ ಕುರಿತು ಸಂಘದ ಅಧ್ಯಕ್ಷ ಮುರುಳಿಧರ್ ಕೆರೆಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಬಳೆಗಾರ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

Read More

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಭದ್ರಾವತಿ ತಾಲೂಕು ವೀರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ಅಕ್ರಮ ಕಸಾಯಿ ಖಾನೆಯ ಪಕ್ಕದಲ್ಲಿ ಯಾವುದೇ ಪರವಾಗಿ ಇಲ್ಲದೆ ತಂದಿರಿಸಿದ್ದ 17 ಗೋವುಗಳನ್ನ ಭದ್ರಾವತಿ…

Read More

ರಿಪ್ಪನ್‌ಪೇಟೆ – ದಸರಾ ಕುಸ್ತಿ ಪಂದ್ಯಾವಳಿ | ಸಿರಿ , ಪರಶುರಾಮ್ ಅದ್ಬುತ ಆಟಕ್ಕೆ ಪ್ರೇಕ್ಷಕರು ಫಿದಾ

ರಿಪ್ಪನ್‌ಪೇಟೆ;-ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ.ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಡವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು  ವೃದ್ದಿಯಾಗುವುದರೊಂದಿಗೆ ಅರೋಗ್ಯವಂತರನ್ನಾಗಿಸುತ್ತದೆ ಎಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್ ಹೇಳಿದರು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟçಸೇನಾ ಸಮಿತಿಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ವಿಜಯ ದಶಮಿಯ ಅಂಗವಾಗಿ ಏರ್ಪಡಿಸಲಾಗಿದ್ದ  ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಕುಕ್ಕಳಲೇ ಮುಗುಟಿಕೊಪ್ಪ ಸಿರಿ ಮತ್ತು ರಾಣೆಬೆನ್ನೂರು ಮಾರುತಿ,ಹಾಗೂ ಕೆರೆಹಳ್ಳಿ ಪರಶುರಾಮ ಮತ್ತು ಹನುಮಂತ ಇವರ ಕುಸ್ತಿ  ಪ್ರದರ್ಶನ …

Read More

ನಾಳೆ ಆಯನೂರಿಗೆ ಪ್ರಧಾನಿ ಮೋದಿ – ಕಾರ್ಯಕ್ರಮಕ್ಕೆ ಸಕಲ ಸಿದ್ದತೆ|MODI

ನಾಳೆ ಶಿವಮೊಗ್ಗದ ಆಯನೂರಿಗೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತಿದ್ದಾರೆ. ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.  ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ…

Read More