ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು A cow died after a tree fell during illegal tree cutting in a forest area at Neerulli near Thirthahalli. Police have registered a case and started investigation. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರ ಕಟಾವು ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ಹಸುವೊಂದು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿ ಗ್ರಾಮದಲ್ಲಿ…

Read More

RIPPONPETE | ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಕಲಾಹೋಮ ಕುಂಭಾಭಿಷೇಕ ಸಾಮೂಹಿಕ ಸತ್ಯನಾರಾಯಣ ಪೂಜೆ ರಿಪ್ಪನ್‌ಪೇಟೆ;-ಇಲ್ಲಿನ ವಿನಾಯಕ ನಗರದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ 26 ನೇ ವರ್ಷದ ವಾರ್ಷೀಕೋತ್ಸವದ ಅಂಗವಾಗಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ಸಂಭ್ರಮ ಸಡಗರದೊಂದಿಗೆ ನೇರವೇರಿದವು. ಶನಿವಾರ ಬೆಳಗ್ಗೆ 10 ಗಂಟೆಗೆ ದೇವಿಯ ಸನ್ನಿಧಿಯಲ್ಲಿ ಕಲಾಹೋಮ ಕುಂಭಾಭಿಷೇಕ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನ ಸೇವಾ ಸಮಿತಿಯವರು ಮತ್ತು ಗ್ರಾಮಸ್ಥರು ಹಾಜರಿದ್ದರು.

Read More

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಆನಂದ್ ಜೋಗ ಜಲಪಾತಕ್ಕೆ ಜುಲೈ 15ರಂದು ಆಗಮಿಸಿದ್ದ. ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ಯುವಕ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More

ಚಾಮರಾಜನಗರ: ಬಿಎಸ್ ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ:

ಚಾಮರಾಜನಗರ: ಬಿ.ಎಸ್​.ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು…

Read More

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies. ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ…

Read More

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete  ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…

Read More

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು ಎಸ್ ಎಸ್ ಎಲ್ ಸಿ…

Read More

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್  ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ…

Read More