Headlines

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು, ಯುಗಾದಿ ಅಮಾವಾಸ್ಯೆ ಅಂಗವಾಗಿ ಸಾರ್ವಜನಿಕರು ಕುಟುಂಬದವರೊಂದಿಗೆ ಸ್ಥಳೀಯ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ಪ್ರಯುಕ್ತ ಮನೆಗಳಲ್ಲಿ ವಿಶೇಷ ಸಿಹಿ ಅಡುಗೆಯನ್ನೂ ತಯಾರಿಸಲಾಗುತ್ತಿದೆ.ಹಿಂದೂಗಳ ಧಾರ್ಮಿಕ ನಂಬಿಕೆ ಪ್ರಕಾರ ಯುಗಾದಿಯು ವರ್ಷದ ಮೊದಲ ಹಬ್ಬವಾಗಿದೆ. ಹೀಗಾಗಿ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ವಾಡಿಕೆ. ಭಾನುವಾರ ಹಬ್ಬ ಆಚರಿಸಲು ಶನಿವಾರವೇ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ…

Read More

ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ|Train

ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ರೈಲಿಗೆ ಸಿಲುಕಿ ಅನಾಮಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಾಮಿಕ ವ್ಯಕ್ತಿಯ ವಯಸ್ಸು ಸುಮಾರು 45 ರಿಂದ 50 ವಯಸ್ಸಾಗಿದೆ ಎನ್ನಲಾಗುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ಸಂಪರ್ಕಿಸಲು ಕೋರಿದೆ.

Read More

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ  ಸಿದ್ದಮ್ಮ ಮೃತಪಟ್ಟವರು.ಇವರು  ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…

Read More

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ – IAS ಗುರಿ ಹೊಂದಿರುವ ಗ್ರಾಮೀಣ ಪ್ರತಿಭೆಯ ಮನದಾಳದ ಮಾತು ರಿಪ್ಪನ್ ಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಗ್ರಾಮೀಣ ಪ್ರತಿಭೆ ಡಿ ಎನ್ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಡಿ.ಎನ್….

Read More

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್‌ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು  ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…

Read More

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ|hombuja

ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ರಿಪ್ಪನ್ ಪೇಟೆ : ಶ್ರೀಕ್ಷೇತ್ರ ಹೊಂಬುಜದಲ್ಲಿ ದೃಢಬಲ ಆಯುರ್ವೇದ ಶಿಬಿರ ಹೊಂಬುಜ ಜೈನ ಮಠದಲ್ಲಿ ದಿನಾಂಕ  ಸೆಪ್ಟೆಂಬರ್ ೨೩ ರಿಂದ ೩೦ ವರೆಗೆ ದೃಢಬಲ ಆಯುರ್ವೇದ ವಸತಿ ಶಿಬಿರವನ್ನು ಆಯೋಜಿಸಲಾಗಿದೆ. ಆಪ್ತಾಸ್ ಆಯುರ್ವೇದ ಎಂಬ ಸಂಸ್ಥೆಯು, ಶ್ರೀ ಕ್ಷೇತ್ರ ಹೊಂಬುಜದ ಸಹಕಾರದಿಂದ ಆಯುರ್ವೇದದ ವೈದ್ಯ ವಿದ್ಯಾರ್ಥಿಗಳಿಗಾಗಿ (ಬಿ.ಎ.ಎಮ್.ಎಸ್. ತೃತೀಯ ವರ್ಷದ) ಈ ವಸತಿ ಶಿಬಿರವನ್ನು ಆಯೋಜಿಸಿದ್ದಾರೆ.  ಈ ಶಿಬಿರದಲ್ಲಿ ಸುಮಾರು ೩೦ಕ್ಕೂ ಹೆಚ್ಚು ಆಯುರ್ವೇದ ರಂಗದ ಸಾಧಕರು, ಪ್ರಸಿದ್ಧ ವೈದ್ಯರು…

Read More

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಹಾಲಪ್ಪ ಘೋಷಣೆ ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ…

Read More

Home guard | ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ.!!

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ… ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್‌ಪೇಟೆಯಲ್ಲಿ 11 ಹುದ್ದೆ , ಹೊಸನಗರದಲ್ಲಿ 11 ಹುದ್ದೆ ಸೇರಿದಂತೆ ಜಿಲ್ಲಾದ್ಯಂತ ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More
Exit mobile version