Headlines

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit. ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು….

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ Demand grows for the restoration of Hosanagara Assembly constituency as Suhan Ali submits a memorandum to CM Siddaramaiah highlighting 18 years of developmental neglect. ಶಿವಮೊಗ್ಗ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸುಹಾನ್ ಅಲಿ ಅವರು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ…

Read More

ಕಾರ್ಗಲ್ ಗ್ರಾಮದಲ್ಲಿ ಕಲುಷಿತ ನೀರು,ಆಹಾರ ಸೇವನೆಯಿಂದ ಸುಮಾರು 80 ಕ್ಕೂ ಹೆಚ್ಚು ಜನ ಅಸ್ವಸ್ಥ : ಶಾಸಕ ಹರತಾಳು ಹಾಲಪ್ಪ ಭೇಟಿ

ಸಾಗರ : ತಾಲೂಕಿನ ಕಾರ್ಗಲ್ ಮತ್ತು ಜೋಗದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ  ಸುಮಾರು 80 ಜನ ಅಸ್ವಸ್ಥರಾಗಿ ಸಾಗರ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರ್ಗಲ್ ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಆಹಾರ ಸೇವನೆ ಮಾಡಿದವರಲ್ಲಿ ವಾಂತಿ ಭೇದಿ, ಜ್ವರ ಕಾಣಿಸಿಕೊಂಡಿದೆ. ಜೋಗದಲ್ಲಿ ಮೆಸ್ ಮತ್ತು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿಯ ರೋಗ ಲಕ್ಷಣ ಕಂಡುಬಂದಿದೆ. ನ.11 ರಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿ ವಾಂತಿ ಭೇದಿ ಮತ್ತು ಜ್ವರದ…

Read More

‘ರೈತ ವಿದ್ಯಾನಿಧಿ’ ಪಡೆಯಲು ಪಹಣಿ ಕಾಟ ; ನಿಯಮ ಸಡಿಲಿಸುವಂತೆ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹ

ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಘೋಷಿಸಿದ್ದ ಯೋಜನೆ ‘ರೈತ ವಿದ್ಯಾನಿಧಿ’. ಯೋಜನೆಯಲ್ಲಿ  ಪಹಣಿ ಸಮಸ್ಯೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಯೋಜನೆ ಫಲಾನುಭವಿಗಳಾಗಲು ಪಾಲಿಸಬೇಕಿರುವ ನಿಯಮಾವಳಿಯನ್ನು ಸ್ವಲ್ಪ ಸಡಿಲಿಸಬೇಕೆಂದು ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹಿಸಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯಬೇಕಿದ್ದರೆ ಅರ್ಹ ವಿದ್ಯಾರ್ಥಿ ತಂದೆಯ ಹೆಸರು ಪಹಣಿಯಲ್ಲಿ ಇರಲೇಬೇಕು ಎಂಬ ನಿಯಮವಿದೆ. ಕೃಷಿ ಇಲಾಖೆಯ ‘ಫ್ರೂಟ್ಸ್‌ ಆ್ಯಪ್‌’ನಲ್ಲಿ ಪಹಣಿಯನ್ನು ನಮೂದು ಮಾಡಿ ಅಲ್ಲೊಂದು ಐಡಿ ಪಡೆದರೆ ಮಾತ್ರ…

Read More

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್|FOREST

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಸೊರಬ: ಪಟ್ಟಣದಲ್ಲಿ ಹಳೇ ನಾಟಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಸಿದ್ದವಾಗಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಪುರಸಭೆ ಮುಂಭಾಗದ ವಾಣಿಜ್ಯ ಸಂಕೀರ್ಣದ ದಾಸ್ತಾನು ಕೊಠಡಿಯಲ್ಲಿ ಪಟ್ಟಣದ ಹಳೇ ತಾಲೂಕು ಕಚೇರಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ನಾಟವನ್ನು ಸಂಗ್ರಹಿಸಲಾಗಿತ್ತು. ಆದರೆ ಅಕ್ರಮವಾಗಿ ಸಾಗಾಟ ಮಾಡುತ್ತಿವ ಖಚಿತ ಮಾಹಿತಿ ‌ಮೇರೆಗೆ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಅವರ ತಂಡ…

Read More
Lonely road

Morbi non suscipit massa nulla congue libero

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ ತೀರ್ಥಹಳ್ಳಿ :ತಾಲೂಕಿನ ಕೋಣಂದೂರು ಸುತ್ತಮುತ್ತ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.ಕೋಣಂದೂರು ಸಮೀಪದ ಗುಡ್ಡೆಕೊಪ್ಪದಲ್ಲಿ ಶುಕ್ರವಾರ ಮಧ್ಯಾಹ್ನ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬೆಲೆಬಾಳುವ ವಸ್ತುಗಳು ಸಿಕ್ಕಿಲ್ಲದಿರುವುದರಿಂದ ವಸ್ತುಗಳನ್ನು ಪುಡಿ ಪುಡಿ ಮಾಡಿ ಹಿಂಭಾಗದ ಬಾಗಿಲಿನಿಂದ ಹೊರ ಹೋಗಿದ್ದಾರೆ. ಹಿರೇಸರದ ಮನೆಯೊಂದರಲ್ಲಿದ್ದ 75,000 ನಗದು ಹಾಗೂ ಬಂಗಾರ, ಬೆಳ್ಳಿಯನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಆಲೂರು ಹೊಸಕೊಪ್ಪದ ಉಮಾಮಹೇಶ್ವರ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವಕರು ಸಾವು, ಓರ್ವ ಗಂಭೀರ|Accident

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸಿಫ್(21) ಎಂಬವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಪ್ರಮೋದ್ ತನ್ನ ಅಜ್ಜಿ 70 ವರ್ಷದ ದೇವಮ್ಮರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಆಸಿಫ್ ಅವರ ಬೈಕ್‍ ಮುಖಾಮುಖಿ ಢಿಕ್ಕಿಯಾಗಿದೆ. ಆಸಿಫ್ ಬೈಕಿನಲ್ಲಿದ್ದ ಶಿವಮೊಗ್ಗದ ತೌಸೀಫ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,…

Read More

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ ನಿಟ್ಟೂರು ಭಾಗದಲ್ಲಿ ಅಭಿವೃದ್ಧಿ ಚುರುಕು – ಶಾಸಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಕೃತಜ್ಞತೆ ದೇವಸ್ಥಾನಗಳ ಅಭಿವೃದ್ದಿಗೆ ಕ್ಷೇತ್ರದಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹಿಂದುತ್ವವನ್ನು ಕೇವಲ ರಾಜಕೀಯ ಘೋಷಣೆ ಅಥವಾ ಪ್ರಚಾರದ ರೂಪದಲ್ಲಿ ಆಚರಿಸುವವರಲ್ಲ, ಬದಲಾಗಿ ಅದನ್ನು ಹೃದಯಪೂರ್ವಕವಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಉದಾಹರಣೆಯಾಗಿದ್ದಾರೆ ಎಂದು ಕೆಡಿಪಿ ಸದಸ್ಯ ಹಾಗೂ ನಿಟ್ಟೂರು ಬ್ಲಾಕ್…

Read More