Headlines

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More

ನಾಪತ್ತೆಯಾದವರ ಪತ್ತೆಗೆ ಮನವಿ | Missing

ನಾಪತ್ತೆಯಾದವರ ಪತ್ತೆಗೆ ಮನವಿ | Missing ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆ  ವ್ಯಾಪ್ತಿಯಿಂದ ಇಬ್ಬರು ನಾಪತ್ತೆ ಪ್ರಕರಣ ದಾಖಲಾಗಿದೆ.  ನಗರದ ಸಮೀವುಲ್ಲಾ ಬಿನ್ ಅಬ್ದುಲ್ ಮಜೀದ್ ಎಂಬ 36 ವರ್ಷದ ಪುರುಷ ಮಾರ್ಚ್-2023 ರಲ್ಲಿ ಕಾಣೆಯಾಗಿದ್ದಾರೆ.ಇವರು ಮೂಲತಃ ರಿಪ್ಪನ್‌ಪೇಟೆಯವರಾಗಿದ್ದು ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ಈವೆರೆಗೂ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ ಸುಮಾರು 5.4 ಅಡಿ ಎತ್ತರ ದುಂಡುಮುಖ ಕಪ್ಪಕೂದಲು ಗೋಧಿ ಬಣ ಬಿಳಿ ಬಣ್ಣದ ಶರ್ಟ್ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇನ್ನೊಂದು…

Read More

Hombuja| ಭೂಮಿಯ ಒಡಲಿನ ಭತ್ತ “ದಿವ್ಯ ಪ್ರಸಾದ” – ಹೊಂಬುಜಾ ಶ್ರೀಗಳು

ಭೂಮಿಯ ಒಡಲಿನ ಭತ್ತ ‘ದಿವ್ಯ ಪ್ರಸಾದ’ ರಿಪ್ಪನ್‌ಪೇಟೆ:-ಭೂಮಿಯು ಸ್ವರ್ಗ ಸಮಾನವಾಗಿದ್ದು ವ್ಯವಸಾಯದ ಮೂಲಕ ಬೆಳೆಯುವಆಹಾರಧಾನ್ಯ, ತರಕಾರಿ, ಹಣ್ಣು ಹಂಪಲು, ಹೂವು, ‘ದಿವ್ಯ ಪ್ರಸಾದ’ ಎಂಬ ಭಾವನೆ ಮೂಡಬೇಕು. ಎಂದು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ “ದೀಪಾವಳಿಯ ಹಬ್ಬದಲ್ಲಿ ಹೊಸತು ಬೆಳಸಿಕೊಂಡು ಬರುವ ಹಬ್ಬವೇ “ವರ್ಷದಡಕು’’ಯನ್ನು   ಇಂದು ಜೀವನಾವಶ್ಯಕ ಆರೋಗ್ಯ ಸಂರಕ್ಷಣೆ-ಪೋಷಣೆಗಾಗಿ ಬೇಸಾಯ ವೃತ್ತಿಯಾದರೂ ಕೃಷಿ ಮೂಲವೇ ಆರ್ಥಿಕ, ಆರೋಗ್ಯ, ಅಕ್ಷರ, ಆಶ್ರಯ ಪಾಲನೆಯ ಕೇಂದ್ರವಾಗಿದೆ ಶ್ರೀಕ್ಷೇತ್ರದ ಭತ್ತದ…

Read More

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ | tree fall in highway

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ ರಿಪ್ಪನ್‌ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ರಿಪ್ಪನ್‌ಪೇಟೆ-ಶಿವಮೊಗ್ಗ ಸಂಚಾರ ವ್ಯತ್ಯಯವಾಗಿದೆ. ಸಿದ್ದಪ್ಪನಗುಡಿ ಇರುವ ಸೇತುವೆ ಬಳಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ. ಮರ ಬಿದ್ದ ಕಾರಣ ರಸ್ತೆಯ ಎರಡು ಬದಿಯಲ್ಲಿ ನೂರಾರು ವಾಹನಗಳು ಜಾಮ್ ಆಗಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು…

Read More

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ| Election

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. # ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ,  # ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read More

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು Rowdy-sheeter Narasimha, 39, was brutally hacked to death by unidentified assailants in Shivamogga’s Gandhi Bazaar area. Police suspect old rivalry behind the gruesome murder and have launched an intensive investigation. ಶಿವಮೊಗ್ಗ: ನಗರದಲ್ಲಿ ಮತ್ತೊಮ್ಮೆ ರಕ್ತರಂಜಿತ ಘಟನೆ ನಡೆದಿದ್ದು, ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಭೀಕರವಾಗಿ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ( ಡಿಸಿಸಿ) ನ ಅಧ್ಯಕ್ಷರಾಗಿ ಆರ್.ಎಂ ಮಂಜುನಾಥಗೌಡ, ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ ಗೌಡ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಕೆ ಮರಿಯಪ್ಪ ನಾಮಪತ್ರ ಸಲ್ಲಿಸಿದ್ದು ಇತರೆ ಯಾರೋಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಇವರನ್ನು ಅವಿರೋಧ…

Read More

ತಾತ ಆಗಲಿದ್ದಾರೆ ಎಚ್ ಡಿ ಕೆ::: ಸಂಭ್ರಮದಲ್ಲಿ ಗೌಡರ ಕುಟುಂಬ

ತಾತ ಆಗಲಿದ್ದಾರೆ ಎಚ್‍ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಯಾರಪ್ಪಾ ಅದು ಅಂತ ಯೋಚಿಸ್ತಿದ್ದೀರಾ? ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ…

Read More