ಪಿಎಸ್ ಐ ಹಗರಣದ ಆರೋಪಿಗಳು ತೀರ್ಥಹಳ್ಳಿಯಲ್ಲಿ ಆರಗ ಪರ ಪ್ರಚಾರ ನಡೆಸುತಿದ್ದಾರೆ – ಕಿಮ್ಮನೆ|election campaign

ಪಿಎಸ್ ಐ ಹಗರಣದ ಆರೋಪಿಗಳು ತೀರ್ಥಹಳ್ಳಿಯಲ್ಲಿ ಆರಗ ಪರ ಪ್ರಚಾರ ನಡೆಸುತಿದ್ದಾರೆ – ಕಿಮ್ಮನೆ ರಿಪ್ಪನ್‌ಪೇಟೆ : ಪಿಎಸ್ ಐ ಹಗರಣದ ಆರೋಪಿಗಳಲ್ಲಿ ಮೂವರು ತೀರ್ಥಹಳ್ಳಿಯಲ್ಲಿ ಗೃಹ ಸಚಿವರ ಪರ ಪ್ರಚಾರ ನಡೆಸುತಿದ್ದಾರೆ ಎಂದು ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ಕಗಲಿಜಡ್ಡು ಗ್ರಾಮದಲ್ಲಿ ಚುನಾವಣ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಿಎಸ್ ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ,ಸ್ಯಾಂಟ್ರೋ ರವಿ ಹಾಗೂ…

Read More

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ | ಮಹಿಳಾ ಕಾರ್ಮಿಕರಿಗೆ ಸನ್ಮಾನ

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮತದಾನ ಜಾಗೃತಿ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳು ಜರುಗಿದವು. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಕಟ್ಟಡ ಕಾರ್ಮಿಕರ ಸಂಘ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಹೊಸನಗರ ಗ್ರಾಮಾಂತರ ಇವರ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ…

Read More

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!? ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. 21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ…

Read More

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…

Read More

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ  ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್  ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್, …

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು. ನಾವು ಕದ್ದುಮುಚ್ಚಿ…

Read More

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ…

Read More

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More