Headlines

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? BSY

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ತಮ್ಮಡಿಕೊಪ್ಪ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಮಂಜಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ನಾಯ್ಕ್ ಮತ್ತು ಮಧುಸೂಧನ್ ಇದ್ದರು.

Read More

PU RESULT | ಕಲಾ ವಿಭಾಗದಲ್ಲಿ ಶೇ 95% ಅಂಕ ಪಡೆದ ಮಿಸ್ಬಾ – ಆನಂದಪುರ ಪಿಯು ಕಾಲೇಜಿಗೆ ಶೇ 77% ರಷ್ಟು ಫಲಿತಾಂಶ

PUC RESULT | ಆನಂದಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 77% ರಷ್ಟು ಫಲಿತಾಂಶ ಆನಂದಪುರ : ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆನಂದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇಕಡಾ 77 ರಷ್ಟು ಫಲಿತಾಂಶ ಬಂದಿದೆ. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಮಿಸ್ಬಾ ಶೇಕಡಾ 95% ಅಂಕ ಗಳಿಸುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 143 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 110 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ…

Read More

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಬೆಂಕಿಗೆ ಅಹುತಿ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಕಾಲುಜಾರಿ ತೋಟದ ಬಾವಿಗೆ ಬಿದ್ದು ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದ ಜಿ.ಕೆ.ಗಣಪತಿ (74) ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಹೋಗಿದ್ದಾಗ ಕಾಲುಜಾರಿ ತೋಟದ ರಿಂಗ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪುರಪ್ಪೆಮನೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ರವರ ಪತಿಯಾದ ಜಿ ಕೆ ಗಣಪತಿ ರವರು ಬೆಳಿಗ್ಗೆ 9.30 ರ ಸಮಯದಲ್ಲಿ ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಕೆಲಸಕ್ಕೆ ಹೋದಾಗ ಕಾಲು ಜಾರಿ ರಿಂಗ್ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರಿಗೆ…

Read More

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಕೋಳಿ ಸಮೇತ ಆರೋಪಿಗಳು ವಶಕ್ಕೆ!!!|arrested

ತೀರ್ಥಹಳ್ಳಿಯಲ್ಲಿ ಕೋಳಿ ಅಂಕದ ಆಟ ನಡೆಸ್ತಿದ್ದವರ ಮೇಲೆ ಪೊಲೀಸರ ದಾಳಿ ತೀರ್ಥಹಳ್ಳಿ: ತಾಲ್ಲೂಕಿನಲ್ಲಿ ಈಗ ಅನೇಕ ದಂಧೆ, ಅಕ್ರಮ ಚಟುವಟಿಕೆಗಳು ಶುರುವಾಗಿದೆ. ಒಂದು ಕಡೆ ಕಳ್ಳತನ, ಅತ್ಯಾಚಾರದಂತಹ ಚಟುವಟಿಕೆ ನಡುವೆ ಇದೀಗ ಕೋಳಿ ಪಡೆ, ಇಸ್ಪೀಟ್, ಆನ್ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಈಗಾಗಲೇ ಇದರಿಂದ ನೂರಾರು ಕುಟುಂಬಗಳು ಕಣ್ಣೀರು ಹಾಕುತ್ತಿವೆ.  ಈ ನಡುವೆ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸರು ಕೋಳಿ ಅಂಕ ನಡೆಸ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹಲವರನ್ನ ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಬೈಲ್ ನಲ್ಲಿ ಕೋಳಿ…

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More