Headlines

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…

Read More

ಮೋದಿ ಆಡಳಿತದಲ್ಲೇ ಅತಿ ಹೆಚ್ಚು ಹಣ ಸ್ವಿಸ್ ಬ್ಯಾಂಕ್‌ನಲ್ಲಿ ಹೂಡಿಕೆ!!

ನವದೆಹಲಿ(19-06-2021): ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿದ್ದರು. ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ  ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಕಳೆದ 13 ವರ್ಷಗಳಲ್ಲೇ ಭಾರತೀಯರು ಗರಿಷ್ಠ ಮೊತ್ತವನ್ನು…

Read More

Ripponpet | ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು ದೂರುದಾರರ ಮೇಲೆಯೇ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ರಿಪ್ಪನ್‌ಪೇಟೆಯ ಶ್ವೇತಾ ಎನ್ನುವವರ ಮೇಲೆ ಪಟ್ಟಣದ ಠಾಣೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂಬ ಆರೋಪದ…

Read More

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

ರಾಷ್ಟ್ರ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ|volleyball

ರಿಪ್ಪನ್ ಪೇಟೆ : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ (16ವರ್ಷದೊಳಗಿನ ವಯೋಮಿತಿ ) ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ…

Read More

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…

Read More

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು Shivamogga MP B.Y. Raghavendra led a delegation to meet Chief Minister D.K. Shivakumar, urging the establishment of a High Court Circuit Bench in Shivamogga and immediate correction of crop insurance compensation anomalies affecting farmers. ಬೆಂಗಳೂರು, ಜೂನ್ 24: ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ…

Read More

ಶಿವಮೊಗ್ಗ : ಹುಣಸಗೋಡು ಸ್ಪೋಟ ಪ್ರಕರಣ ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ:

ಶಿವಮೊಗ್ಗ : ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ ಭೂಕಂಪದ ಅನುಭವವಾಗಿತ್ತು….

Read More
Exit mobile version