Headlines

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಬೇಕು : ಎಂ ಶ್ರೀಕಾಂತ್|Jds

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಎಂ.ಶ್ರೀಕಾಂತ್ ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಮೊಗ್ಗದ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಬೂತ್ ಮಟ್ಟದ ಕಮಿಟಿ ನಿರ್ಮಾಣ ಮಾಡುವುದು ಮತ್ತು ಪ್ರತಿ ಕ್ಷೇತ್ರದಿಂದ 50 ಅಲ್ಪಸಂಖ್ಯಾತ ಪ್ರಮುಖರ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರಮುಖರು ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ…

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More

ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು

ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು A Shivamogga man was cheated of ₹1.84 lakh by fraudsters posing as Kerala lottery officials, promising a ₹12 lakh prize and collecting money through QR code payments for fake taxes and charges. ಶಿವಮೊಗ್ಗ: ಕೇರಳ ಲಾಟರಿ ಬಹುಮಾನ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ ₹1.84 ಲಕ್ಷ ರೂಪಾಯಿ ವಂಚಿಸಿದ…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ ವಿದ್ಯುತ್ ಕಂಬವೇರಿದ ಗುತ್ತಿಗೆ ಕಾರ್ಮಿಕನೊಬ್ಬನಿಗೆ ಕರೆಂಟ್ ಶಾಕ್ ಆಗಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟಾಣಿಜೇಡ್ಡು ಗ್ರಾಮದಲ್ಲಿ ನಡೆದಿದೆ.  ಶಿಗ್ಗಾಂವ್ ಮೂಲದ ರಮೇಶ್(24) ಗಂಭೀರ ಗಾಯಗೊಂಡಿರುವ ವಿದ್ಯುತ್ ಗುತ್ತಿಗೆ ಕಾರ್ಮಿಕನಾಗಿದ್ದಾನೆ. ಬಟಾಣಿಜೆಡ್ಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ನಿಮಿತ್ತ ಗುತ್ತಿಗೆ ಕಾರ್ಮಿಕ ರಮೇಶ್ ಲೈಟ್ ಕಂಬವೇರಿದ್ದು ಈ…

Read More
Large office

Praesent vehicula commodo efficitur

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮನೆಯಂಗಳದಲ್ಲಿದ್ದ ಶ್ರೀಗಂಧದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು | sandal theft

ಮನೆಯಂಗಳದಲ್ಲಿದ್ದ ಶ್ರೀಗಂದದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು ಸಾಗರ : ನಗರದ ಶ್ರೀರಾಂಪುರ ಬಡಾವಣೆಯ ಪ್ರಗತಿಪರ ಕೃಷಿಕ ಗೌತಮ್ ಪೈರವರ ಮನೆ ಅಂಗಳದಲ್ಲಿದ್ದ ಎರಡು ಗಂಧದ ಮರದ ಕಾಂಡವನ್ನು ಕತ್ತರಿಸಿಕೊಂಡು ಕಳ್ಳರು ಹೊತ್ತೊಯ್ದಿರುವ ಪ್ರಕರಣ ನಡೆದಿದೆ. ಗೌತಮ್ ಪೈ ಪ್ರಗತಿಪರ ಕೃಷಿಕರಾಗಿದ್ದು, ಮನೆಯ ಅಂಗಳದಲ್ಲಿ ಪಶ್ಚಿಮಘಟ್ಟದ ವಿವಿಧ ಜಾತಿಯ ಹೂ, ಹಣ್ಣಿನ ಗಿಡಗಳನ್ನು ಬೆಳೆದು ಮಾದರಿಯಾಗಿದ್ದಾರೆ. ಎರಡು ಗಂಧದ ಮರಗಳು 18 ಹಾಗೂ 22 ವರ್ಷದ ಅವಧಿಯಲ್ಲಿ ಬೆಳೆದಿದ್ದು, ಕಾಂಡಗಳು ಸದೃಢವಾಗಿ ಬೆಳೆದಿದ್ದವು. ಅವರೇ ತಿಳಿಸಿದಂತೆ ಸುಮಾರು…

Read More

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.  ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.  ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ…

Read More

ರಿಪ್ಪನ್‌ಪೇಟೆ : ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ – ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು|kumadwathi

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ನಾಳೆ(25-06-23) ರಿಪ್ಪನ್‌ಪೇಟೆ ಪೊಲೀಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಪೊಲೀಸ್ ,ಮೆಗ್ಗಾನ್ ರಕ್ತಕೇಂದ್ರ ಹಾಗೂ ಪಟ್ಟಣದ ಪೊಲೀಸ್ ಠಾಣೆ ಸಹಯೋಗದೊಂದಿಗೆ ಭಾನುವಾರ(25-06-23) ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ನಂದಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪವಿತ್ರ ರಕ್ತದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇಲಾಖೆ ಕೋರಿದೆ. ನೂತನ ಪಿಎಸ್ ಐ ಎಸ್ ಪಿ ಪ್ರವೀಣ್ ಜನಸ್ನೇಹಿ ಆಡಳಿತಕ್ಕೆ ಹೆಚ್ಚು ಒತ್ತು ನೀಡುತಿದ್ದು ಪೊಲೀಸರು ಕೇವಲ ಹೆಲ್ಮೇಟ್ ದಂಡ,ಲೈಸೆನ್ಸ್ ದಂಡ ಮತ್ತು…

Read More