Headlines

ಆನಂದಪುರ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲು ಮಾರ್ಗ – ಫೆ.27 ಕ್ಕೆ ಪಿಎಂ ಮೋದಿಯಿಂದ ಕಾಮಗಾರಿಗೆ ಚಾಲನೆ : ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ.ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. 2500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆನಂದಪುರ…

Read More

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ – ಭದ್ರಾವತಿಯ ಮೂವರು ಮಹಿಳೆಯರ ಬಂಧನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ – ಭದ್ರಾವತಿಯ ಮೂವರು ಮಹಿಳೆಯರ ಬಂಧನ Kollur Police solved an ₹80,000 theft at Kollur Mookambika Temple within 24 hours, arresting three women from Bhadravathi based on CCTV footage and public photographs. ಕೊಲ್ಲೂರು, ಜುಲೈ 7: ಕೊಲ್ಲೂರಿನ ಪ್ರಸಿದ್ಧ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಕಳ್ಳತನ ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ…

Read More

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಯುವಕ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here. ​ರಿಪ್ಪನ್‌ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ​ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,…

Read More

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More

ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ…

Read More

ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…

Read More

ರಿಪ್ಪನ್‌ಪೇಟೆ : ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ಇಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಅರಿಶಿಣ ಕುಂಕುಮ ಮತ್ತು ಅರತಿ ಬೆಳಗಿ ಬಾಗಿನ ಅರ್ಪಿಸಿದರು. ಇದೇ ಸಂಧರ್ಭದಲ್ಲಿ ವೃತ್ತ ನಿರೀಕ್ಷಕ ಗಿರೀಶ್ ಹಾಗೂ ಪಿಎಸ್‌ಐ ಶಿವಾನಂದ ಕೋಳಿ, ಎಎಸ್‌ಐ ಗಣಪತಿ,ಹಾಲಪ್ಪ,ಮಂಜಪ್ಪ ಹಾಗೂ ಇನ್ನಿತರ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More

ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…

Read More