RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More

ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Religious celebrations at Hombuja Jain Math near Ripponpet from March 9–14 with Nagavahana, Simhavahana, Silver Chariot, Maha Rathotsava, 108 Kalasha Mahabhisheka and Siddhanta Keerthi award ceremony. ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ರಿಪ್ಪನ್‌ಪೇಟೆ: ಕರ್ನಾಟಕದ ಪ್ರಸಿದ್ಧ ಜೈನರ ಪವಿತ್ರ ಕ್ಷೇತ್ರವಾಗಿರುವ ಸಮೀಪದ ಹೊಂಬುಜ ಜೈನ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದೆ. ಪರಮಪೂಜ್ಯ…

Read More

ನಾಳೆ ನೂತನ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಮೊದಲ ಪ್ರಗತಿ ಪರಿಶೀಲನಾ ಸಭೆ|Beluru

ಸಾಗರ-ಹೊಸನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಾಳೆ(ಗುರುವಾರ) ತಾಲ್ಲೂಕಿನ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಗರ ತಾಲೂಕು ಪಂಚಾಯತ್ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮೊದಲ ಪ್ರಗತಿ ಪರಿಶೀಲನಾ…

Read More

ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire

ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಡಗರ: ಭೂ ತಾಯಿಗೆ ಪೂಜೆ ಸಲ್ಲಿಸಿದ ಅನ್ನದಾತರು

ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ನದಾತರು ಭೂಮಿ ಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಜಿಲ್ಲೆಯ ಸಾಗರ, ಹೊಸನಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ ತಾಲೂಕಿನಲ್ಲಿ ಈ ಹಬ್ಬವನ್ನ ವಿಶೇಷವಾಗಿ ಆಚರಣೆ ಮಾಡಲಾಗುತ್ತೆ. ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ. ವಿವಿಧ ಜಾತಿಯ ಸೊಪ್ಪನ್ನು ಬೆಟ್ಟದಿಂದ ಕೊಯ್ದು ತರುವ ಅನ್ನದಾತರು ಅದನ್ನು ಬೇಯಿಸುತ್ತಾರೆ. ಇದರ ಮಿಶ್ರಣಕ್ಕೆ ‘ಚರಗ’ ಎನ್ನುತ್ತಾರೆ. ಈ ಮಿಶ್ರಣವನ್ನು…

Read More

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2024 ರ 57ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 57 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ರಾಮಚಂದ್ರ ಬಿ ಬಳೆಗಾರ್ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಬಳ್ಳಾರಿ ರವರು ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್ ಅಧ್ಯಕ್ಷತೆಯಲ್ಲಿ…

Read More

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More