ಆನಂದಪುರ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲು ಮಾರ್ಗ – ಫೆ.27 ಕ್ಕೆ ಪಿಎಂ ಮೋದಿಯಿಂದ ಕಾಮಗಾರಿಗೆ ಚಾಲನೆ : ಬಿ ವೈ ರಾಘವೇಂದ್ರ
ರಿಪ್ಪನ್ಪೇಟೆ : ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ.ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. 2500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆನಂದಪುರ…