Headlines

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಎಸ್ಕೇಪ್ ಮಾಡಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದಿದ್ದು ಒಂದೆಡೆಯಾದರೆ ಆ ವಾಹನದಲ್ಲಿ ಇದ್ದ ಹಣವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಪರಿಸ್ಥಿತಿಗೆ ಬಂದಿರುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಗೂಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ತೆರಳಿದ್ದಾರೆ. ಆ ವಾಹನದಲ್ಲಿ ಬರೋಬ್ಬರಿ…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ::”ಸಮಾಜ ಸೇವೆಯಿಂದ ನೆಮ್ಮದಿಯ ಬದುಕು ಸಾಧ್ಯ “:::ಜೈ ವಿಠಲ್

ರಿಪ್ಪನ್ ಪೇಟೆ :ಸಮಾಜ ಸೇವೆಯ ಮೂಲಕ ಮಾನವ ತನ್ನ ಬದುಕಿನಲ್ಲಿ ಶಾಂತಿ  ಮತ್ತು ನೆಮ್ಮದಿಯನ್ನು ಕಂಡು ಕೊಳ್ಳಬಹುದು ಎಂದು ರೋಟರಿ ಜಿಲ್ಲಾ ೩೧೮೨ ರ ಡಿಸ್ಟ್ರಿಕ್ಟ್ ಇಂಟಾರಾಕ್ಟ್ ಛೇರ್ಮನ್  ಪಿ.ಹೆಚ್.ಎಪ್.ಕೆ.ಎಸ್ ಜೈ ವಿಠಲ್ ಹೇಳಿದರು. ಪಟ್ಟಣದ ಜಿ.ಎಸ್.ಬಿ. ಕಲ್ಯಾಣಮಂದಿರದಲ್ಲಿ ಬುಧವಾರ ಸಂಜೆ  ಆಯೋಜಿಸಿದ್ದ ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ  ೨೦೨೧-೨೦೨೨ ರ ಪದಾಧಿಕಾರಿಗಳ ಪದವಿ ಸ್ವೀಕಾರ  ಸಮಾರಂಭದಲ್ಲಿ ಪದವಿ  ಪ್ರಧಾನ ಮಾಡಿ  ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರ್ ರಾಷ್ಟ್ರೀಯ ಸಂಸ್ಥೆಯಾಗಿದ್ದು ಇದರ ಸ್ಥಾಪನೆಯ  ಮೂಲ ಉದ್ದೇಶ…

Read More

ರೈತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ..ವಿರೇಶ್ ಆಲುವಳ್ಳಿ

ಹೆದ್ದಾರಿಪುರ ಗ್ರಾ ಪಂ,ಕಗಚಿಯಲ್ಲಿ ಕಂದಾಯ ಭೂಮಿಯಲ್ಲಿ ರೈತರು ಬೆಳೆ ಬೆಳೆದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಈಪಿಟಿ ಟ್ರಂಚ್ ಹೊಡೆಯುತಿದ್ದು   ರೈತರು ದೂರವಾಣಿ ಕರೆ ಮೂಲಕ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿರೇಶ್ ಆಲುವಳ್ಳಿ ಯವರಿಗೆ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಬೇಟಿ ನೀಡಿದ ವಿರೇಶ್ ಆಲುವಳ್ಳಿರವರು ಟ್ರಂಚ್ ಹೊಡೆಯುವುದನ್ನು ನಿಲ್ಲಿಸಿದರು.. ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ಸ್ಥಳದಲ್ಲೇ ಕರೆ ಮಾಡಿ ರೆವೆನ್ಯೂ ಜಾಗದಲ್ಲಿ ಬೆಳೆ ಬೆಳೆಯುವ ರೈತರಿಗೆ ಹಕ್ಕುಪತ್ರ ಇಲ್ಲದೇ ಇರುವುದು ನಮ್ಮ ವ್ಯವಸ್ಥೆಯ ತಪ್ಪು ಅವರ ಮೇಲೆ ಅರಣ್ಯ…

Read More

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…

Read More

ರಿಪ್ಪನ್‌ಪೇಟೆ – ಮತದಾನ ಪ್ರಕ್ರಿಯೆ ಕುರಿತು ಜಾಗೃತಿಗಾಗಿ ಈ ಸ್ವೀಪ್ ಬಸ್ ಸಂಚಾರ|election

ರಿಪ್ಪನ್‌ಪೇಟೆ :  ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತಿದ್ದು ಮತದಾರರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್‌ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಐಈಸಿ ಸಮಾಲೋಚನಾಧಿಕಾರಿ ಗಣೇಶ್ ತಿಳಿಸಿದರು. ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮತ್ತು ಶಿವಮೊಗ್ಗ ಸ್ವೀಪ್ ಸಮಿತಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದ ಕುರಿತು ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸ್ವೀಪ್ ಎಕ್ಸ್‌ಪ್ರೆಸ್ ಒಳಗೆ ಮಾದರಿ ಮತದಾನ…

Read More

ರಿಪ್ಪನ್‌ಪೇಟೆಯಲ್ಲಿ ಹಾನಗಲ್ ಕುಮಾರೇಶ್ವರ ರಥಯಾತ್ರೆಗೆ ಅದ್ದೂರಿ ಸ್ವಾಗತ|Viraagi

ರಿಪ್ಪನ್‌ಪೇಟೆ : ಹಾನಗಲ್ ಶ್ರೀ ಗುರುಕುಮಾರೇಶ್ವರ ಶಿವಯೋಗಿಗಳ ಕುರಿತು ಜನವರಿ ೧೨ ರಂದು ಬಿಡುಗಡೆಯಾಗಲಿರುವ ವಿರಾಟಪುರ ವಿರಾಗಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ಶ್ರೀ ಕುಮಾರೇಶ್ವರ ರಥ ಯಾತ್ರೆ ನಾಡಿನ ವ್ಯಾಪ್ತಿ ಸಂಚರಿಸುತ್ತಿದ್ದು ಇಂದು ಅನಂದಪುರ ಮಾರ್ಗವಾಗಿ ರಥವು ರಿಪ್ಪನ್‌ಪೇಟೆಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸಾಗರ ರಸ್ತೆಯ ಒಕ್ಕಲಿಗರ ಸಮುದಾಯ ಭವನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಬೈಕ್ ರ‍್ಯಾಲಿ ಮೂಲಕ ವಿನಾಯಕ ವೃತ್ತದ ಮೂಲಕ ಭೂಪಾಳಂ ಚಂದ್ರಶೇಖರಯ್ಯ ಸಬಾಭವನಕ್ಕೆ ಕರೆ ತರಲಾಯಿತು. ಭೂಪಾಳಂ ಚಂದ್ರಶೇಖರಯ್ಯ ಸಬಾಭವನದಲ್ಲಿ ಹತ್ತು ನಿಮಿಷದ ಹಾನಗಲ್ ಕುಮಾರೇಶ್ವರ…

Read More

ಮಧ್ಯರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಟ – ವ್ಯಕ್ತಿಯ ಬಂಧನ

A man was arrested by Bhadravathi New Town Police for roaming with a deadly weapon on Jedikatte Hosuru Main Road. A case has been registered under the Arms Act, 1959. ಭದ್ರಾವತಿ: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ…

Read More

ಶಿವಮೊಗ್ಗ ಮತ್ತೆ ಉದ್ವಿಗ್ನ | ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ : ಕಲ್ಲು ತೂರಾಟ|Shivamogga

ಶಿವಮೊಗ್ಗ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್‌ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.  ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್…

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….

Read More
Exit mobile version