Headlines

ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…

Read More

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಪಾಕಿಸ್ಥಾನದ ಬೆಂಬಲಿತ ಉಗ್ರರನ್ನು ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಿರ್ನಾಮ ಮಾಡಿದ ಭಾರತೀಯ ಸೇನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿ ನಾಗರಿಕ ವೇದಿಕೆ ವತಿಯಿಂದ ಸಾಗರದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ ಸುರಿಯುತ್ತಿದ್ದ ಮಳೆ ಯಲ್ಲಿಯೂ…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್…

Read More

ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ – ಕೆ ಟಿ ಈಶ್ವರ್

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ “ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ” – ಕೆ ಟಿ ಈಶ್ವರ್ ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ನಾವು ಈ ಸಂಪತ್ತುಗಳನ್ನು ದುರ್ಬಳಕೆ ಮಾಡುತ್ತಿದ್ದೇವೆ. ಎಂದು ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರದ ಉಪನ್ಯಾಸಕ  ಕೆ. ಟಿ.ಈಶ್ವರ್ ಹೇಳಿದರು. ಪಟ್ಟಣದ…

Read More

IPL Auction ನೆನಪಿಸುವಂತೆ ನಡೆದ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ಪ್ರಕ್ರಿಯೆ….!!!!!!!

ಹೆದ್ದಾರಿಪುರ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ರಿಕೆಟ್‌ ಪ್ರೀಮಿಯರ್ ಆಯೋಜನೆ ಗರಿಗೆದರತೊಡಗಿವೆ.  ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರದಲ್ಲಿ ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್(HPL) ಕ್ರಿಕೆಟ್ ಟೂರ್ನಿ ಆಯೋಜನೆಗೆ ಈಗ ಭರ್ಜರಿ ಚಾಲನೆ ಸಿಕ್ಕಿದ್ದು, ಭಾನುವಾರ ವೃತ್ತಿಪರ ಶೈಲಿಯಲ್ಲಿ ಐಪಿಎಲ್ ಹರಾಜು ನೆನಪಿಸುವಂತೆ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ನಡೆದಿದೆ. ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳುತ್ತಿದ್ದು,…

Read More

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಹೇಯ ಘಟನೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಗಂಭೀರತೆಯಿಂದ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯನಿರ್ವಹಣೆ ಆರಂಭಿಸಿದ್ದು, ತನಿಖೆಗೆ ಹಲವು ಆಯಾಮಗಳಲ್ಲಿ ಚುರುಕಿನ ಕಾರ್ಯಾಚರಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ ಕೆ ಮಿಥುನ್ ಕುಮಾರ್…

Read More

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News ಅದೇಷ್ಟೋ ತಂದೆ ತಾಯಂದಿರು ಮಕ್ಕಳಿಗಾಗಿ ಹರಕೆ ಹೊತ್ತು ಗುಡಿ ಗೋಪುರಗಳನ್ನು ಸುತ್ತವುದನ್ನು ನೋಡಿದ್ದೇವೆ ಆದರೆ‌ ಇಲ್ಲೊಬ್ಬಳು ಪಾಪಿ ತಾಯಿ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾಳೇ ಕಾರಣಕ್ಕೆ ತಾನೇ ಹೆತ್ತು ಹೊತ್ತು‌ಬೆಳೆಸಿದ ಐದು ವರ್ಷದ ಮಗುವನ್ನು ಮಸಣಕ್ಕೆ ಕಳುಹಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಸಹನಾ ಹಿರೇಮಠ(05) ಮೃತ ದುರ್ಧೈವಿಯಾಗಿದ್ದು, ಐದು ವರ್ಷದ ಈ ಮಗು ತಾನು ಮಾಡದೇ…

Read More

ದಲಿತ ರೈತನಿಗೆ ವಂಚನೆ ವಿರೋಧಿಸಿ ಅರೆಬೆತ್ತಲೆ ತಲೆ ಕೆಳಗಾಗಿ ನಿಂತು ಪ್ರತಿಭಟಿಸಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್‌ಪೇಟೆ : ಗವಟೂರು ಗ್ರಾಮದ ಕಂದಾಯ ಇಲಾಖೆಯ ಸರ್ವೆ ನಂಬರ್ 157/2 ರಲ್ಲಿ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವವರಿಗೆ 2 ಎಕರೆ ಜಮೀನು ದರಖಾಸ್ತು ಯೋಜನೆಯಡಿ ಮಂಜೂರು ಮಾಡಿ  ಹಕ್ಕು ಪತ್ರವನ್ನು ನೀಡಲಾಗಿತ್ತು.  ಈಗ ಸದರಿ ಜಾಗವನ್ನು ಎಂ.ಪಿ.ಎಂ ಅರಣ್ಯ ಇಲಾಖೆಗೆ 40 ವರ್ಷಕ್ಕೆ ಲೀಸ್ ನೀಡಲಾಗಿ ಅವರು ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಮರಗಳನ್ನು ಬೆಳಸಿ ಕಟಾವು ಮಾಡಲಾಗುತ್ತಿದ್ದು ಈ ಜಾಗ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರಿಗೆ ಮಂಜೂರಾಗಿ ಹಕ್ಕುಪತ್ರ ಸಹ ಇದ್ದು ಗಿಡಗಳನ್ನು ಫಲಾನುಭವಿಯೇ ಬೆಳೆಸಲಾಗಿತ್ತೆಂದು…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಹುಂಚ ಹೋಬಳಿಯ ರಾಜಸ್ವ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More