ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .    ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ…

Read More

ಮತ್ತು ಬರಿಸುವ ಔಷದಿ ನೀಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರವಾಸದ ನೆಪದಲ್ಲಿ ಇಬ್ಬರು ಯುವಕರಿಂದ ದುಷ್ಕೃತ್ಯ|pocso case

ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ.. ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ‌. ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾಗರದ ಅಜಯ್ (32) ಹಾಗೂ ಶಾಬಾದ್ (26) ಎನ್ನುವವರು ಪರಿಚಿತ ಬಾಲಕಿಯನ್ನು ಪುಸಲಾಯಿಸಿ…

Read More

ರಿಪ್ಪನ್ ಪೇಟೆ : ಅದ್ದೂರಿಯಾಗಿ ಜರುಗಿದ ವಿನಾಯಕ ನಗರ ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ನಗರದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಐದನೇ ವರ್ಷದ ಗಣೇಶಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು. ಮಕ್ಕಳು ಮಹಿಳೆಯರು ಹಿರಿಯರು ಸೇರಿದಂತೆ ನೂರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ…

Read More

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ – ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ 

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ  ಶಿವಮೊಗ್ಗ:  ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…

Read More

ಸಾಹಿತಿಗಳಿಗೆ ಬೆದರಿಕೆಯೊಡ್ಡುವುದನ್ನು ಸಹಿಸಲು ಸಾಧ್ಯವಿಲ್ಲ : ಹರತಾಳು ಹಾಲಪ್ಪ | ಸಾಹಿತಿ ನಾ ಡಿಸೋಜಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು|sagara

ಸಾಗರ : ಲೇಖಕರು, ಸಾಹಿತಿಗಳು ನಿರ್ಭಯವಾಗಿ ಬರವಣಿಗೆ ಮಾಡಲು ಅವಕಾಶವಾಗಬೇಕು. ಹಿಂಸೆ, ಭಯದ ಮೂಲಕ ಲೇಖನಿಯನ್ನು ತಡೆಯುವ ಯಾವುದೇ ಪ್ರಯತ್ನ ಸರಿಯಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.  ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಅವರು ಮಾತನಾಡಿದರು. ಹಿಂದೆ ಗೌರಿ ಲಂಕೇಶ್‌, ಕಲಬುರ್ಗಿ ಅಂತವರ ಹತ್ಯೆ ನಡೆದಿದೆ. ಬೇರೆ ಬೇರೆ ವಿಚಾರಧಾರೆಯುಳ್ಳವರಿಂದ ಇಂತಹ ಕೆಲಸ ನಡೆದಿದೆ. ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ಹಿಂಸೆಗೆ ಇಳಿಯಬಾರದು…

Read More

ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

ರಿಪ್ಪನ್ ಪೇಟೆ: ಫಲಿತಾಂಶಕ್ಕೆ ಹೆದರಿ SSLC ವಿಧ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದ ವಿಧ್ಯಾರ್ಥಿ ಅಂಕಗಳು ಕಡಿಮೆ ಬರಬಹುದೆಂದು ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ  ಎಸ್ಎಸ್ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಕೆಂಚನಾಲದ ವಿಧ್ಯಾರ್ಥಿನಿಯೊಬ್ಬಳು ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು  ಮನೆಗೆ ತೆರಳಿ  ಫಲಿತಾಂಶದಲ್ಲಿ ಕಡಿಮೆ ಅಂಕ ಬರಬಹುದು ಎಂದು ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಕೂಡಲೇ ಸಂಬಂಧಿಕರು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ…

Read More

ಶಿವಮೊಗ್ಗ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್’ಗಳಿಂದ ರಾತ್ರೋರಾತ್ರಿ ಡಿಸೇಲ್ ಕಳ್ಳತನ!

ಶಿವಮೊಗ್ಗ: ನಗರದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ ನಿಂದ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳಿಂದ ಡೀಸೆಲ್ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ಗಳಿಂದ ತಡರಾತ್ರಿ ವೇಳೆ ಡೀಸೆಲ್ ಕದಿಯಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ದರ ದಿನ ನಿತ್ಯ ಏರುತ್ತಿರುವುದರಿಂದ ಡಿಸೇಲ್ ಕಳ್ಳರ ಟಾರ್ಗೆಟ್ ಆಗಿದೆ.ನಾಲ್ಕು ಬಸ್ ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು…

Read More