ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest
ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…