Headlines

ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ|taxi parking issues

ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ ರಿಪ್ಪನ್ ಪೇಟೆ : ಟ್ಯಾಕ್ಸಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಟ್ಯಾಕ್ಸಿ ಮಾಲೀಕರ ಹಾಗೂ ಚಾಲಕರ ಸಂಘದ ಕೆ ಟಿ ಡಿ ಓ ವತಿಯಿಂದ ಪಿಎಸ್ ಐ ಪ್ರವೀಣ್ ರವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ವಾಹನವನ್ನು ಹಲವಾರು ವರ್ಷಗಳಿಂದ ವಿನಾಯಕ ಸರ್ಕಲ್ ನಿಂದ ತೀರ್ಥಹಳ್ಳಿ ರಸ್ತೆಯ ಟಾಕೀಸ್ ಸಮೀಪದ ಜಾಗದಲ್ಲಿ ಪಾರ್ಕಿಂಗ್ ಮಾಡುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಟ್ಯಾಕ್ಸಿ ವಾಹನ ಚಾಲಕರು ತಮ್ಮ ವಾಹನವನ್ನು ನಿಲ್ಲಿಸುತ್ತಿದ್ದು…

Read More

ಆನಂದಪುರ : ಲಾರಿಯ ಸೈಡ್ ಡೋರ್ ಕಟ್ಟಾಗಿ ರೈಲ್ವೆ ಹಳಿಯ ಮೇಲೆ ಬಿದ್ದ ಮರದ ಪೋಲ್ಸ್ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್.!

ಶಿವಮೊಗ್ಗ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯ ರೈಲ್ವೆ ಕ್ರಾಸಿಂಗ್ 105 ಲೆವೆಲ್ ನಲ್ಲಿ ಬಟ್ಟೆಮಲ್ಲಪ್ಪ ದಿಂದ ದಾಂಡೇಲಿಗೆ ಹೋಗುತ್ತಿದ್ದ ಮರದ ಪೋಲ್ಸ್ ತುಂಬಿದ ಲಾರಿಯ ಸೈಡ್ ಡೋರ್ ಕಟ್ಟಾಗಿ ನೂರಾರು ಮರದ ಪೋಲ್ಸ್ ಗಳು ರೈಲ್ವೆ ಹಳಿ ಮೇಲೆ ಬಿದ್ದು 1ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿಗಳು ಹಾಗೂ ಆನಂದ ಪುರದ ಪೊಲೀಸ್ ಸಿಬ್ಬಂದಿಗಳು ಮತ್ತು ಸ್ಥಳೀಯ ನೂರಕ್ಕೂ ಹೆಚ್ಚು ಗ್ರಾಮಸ್ಥರ ನೆರವಿನಿಂದ ರೈಲ್ವೆ ಹಳಿಯ ಮೇಲೆ…

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ರಿಪ್ಪನ್‌ಪೇಟೆಯ ಗಾನ ಪ್ರತಿಭೆಗೆ ಗೃಹ ಸಚಿವರಿಂದ ಸನ್ಮಾನ :

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆಯ ಯುವ ಗಾನ ಪ್ರತಿಭೆ ಪ್ರಣತಿ ಅಣ್ಣಪ್ಪನವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ತೀರ್ಥಹಳ್ಳಿಯಲ್ಲಿ ನಡೆದ ಶಬ್ದ ಟ್ರಸ್ಟ್ ನ ಹಾಗೂ ವಿದ್ಯಾ ಸಿರಿ ಸಂಸ್ಥೆ ಅವರ  ಸಹ ಯೋಗದೊಂದಿಗೆ ನಡೆದ 50 ಶಾಲೆಗಳಿಗೆ ನೋಟ್ ಬುಕ್ ವಿತರಣೆ ,ನುಡಿನಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿದ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ ಶಿಕಾರಿಪುರ  :  ತೆರಿಗೆ ಸಂಗ್ರಹ ಹಣ ಅಂದೇ ಬ್ಯಾಂಕ್‌ಗೆ ಜಮೆ ಮಾಡದೆ ಅವ್ಯವಹಾರ ನಡೆಸಿದ್ದಾರೆ, ನೀರುಗಂಟಿ ಹುದ್ದೆಯಲ್ಲಿದ್ದವರಿಗೆ ಬಿಲ್‌ಕಲೆಕ್ಟರ್ ಹುದ್ದೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿ ಗೊದ್ದನಕೊಪ್ಪ ಗ್ರಾ.ಪಂ. ಸದಸ್ಯರು ಕಚೇರಿಗೆ ಬೀಗಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿದ್ದ ಇಮ್ತಿಯಾಜ್ ಅಹಮದ್ ನಾಲ್ಕು ಹಳ್ಳಿಗಳ ತೆರಿಗೆ ಸಂಗ್ರಹ ಹಣ ಬ್ಯಾಂಕ್‌ಗೆ ಕಟ್ಟದೇ  ೮ರಿಂದ ೩೦ದಿನದವರೆಗೂ ಹಣ ಕೈಯಲ್ಲಿ ಇಟ್ಟುಕೊಂಡಿರುವ ದಾಖಲೆಗಳಿವೆ,…

Read More