Headlines

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ‌.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…

Read More

shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು

shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಕಾರಿನ ಚಾಲಕನ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ. ಸರ್ಜಿ ಕನ್ವೆಷನಲ್ ಹಾಲ್ ನಲ್ಲಿ ಮದುವೆ ಇದ್ದ ಕಾರಣ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರನ್ನು ಇನ್ನೋವ ಕಾರಿನಲ್ಲಿ ಚಾಲಕ ಪ್ರವೀಣ್ ಕರೆದುಕೊಂಡು ಬಂದಿದ್ದಾರೆ. ಈ ಸಂಧರ್ಭದಲ್ಲಿ ಸರ್ಜಿ ಕನ್ವಷನಲ್ ಹಾಲ್ ನ ಮೆಟ್ಟಿಲಿನ…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ

ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ Heavy rain and strong winds uprooted over 60 electricity poles and several trees in Ripponpet region, disrupting power supply to many villages. MESCOM teams are restoring electricity. ರಿಪ್ಪನ್‌ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಯ ಪರಿಣಾಮ ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ಹುಲಿಕಲ್ ಘಾಟಿ ಏಪ್ರಿಲ್ 15 ರವರೆಗೆ ಬಂದ್ – ಸಕಾಲಕ್ಕೆ ಮುಗಿಯಲಿಲ್ಲ ಕಾಮಗಾರಿ : ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ…

ಏಪ್ರಿಲ್ 5 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದ ಬಾಳೇಬರೆ ಘಾಟಿ ಮತ್ತೆ 15 ದಿನಗಳ ಕಾಲ ಬಂದ್ ಆಗಿರಲಿದೆ. ಇದರಿಂದಾಗಿ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ. ಫೆ.5 ರಂದು ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಪೇವ್ ಮೆಂಟ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಏ.5 ರ ವರೆಗೆ ಬಾಳೇಬರೆ ಘಾಟಿಯನ್ನ ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಏ.15 ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನ ಬಂದ್ ಮಾಡಿ…

Read More

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…

Read More

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಐತಿಹಾಸಿಕ ಹಿನ್ನಲೆ ಹೊಂದಿರುವ ಸರ್ವ ಧರ್ಮಗಳ ಪುಣ್ಯ ಕ್ಷೇತ್ರ ಬಿದನೂರಿನ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥದತ್ತ ಕೊಡೊಯ್ಯಲಾಗುವುದು ಈ ಹಿನ್ನಲೆಯಲ್ಲಿ 4 ಕೋಟಿ ರೂ ಹಣವನ್ನು ಮಂಜೂರು ಮಾಡಿಸಿಕೊಡಲಾಗುವುದು ಎಂದು ರಾಜ್ಯ ವಕ್ಫ ಮಂಡಳಿ ಅಧ್ಯಕ್ಷ…

Read More

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…

Read More

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ. ಏನಿದು ಘಟನೆ:  ಕೆರೆಹಳ್ಳಿ ಗ್ರಾಮದಲ್ಲಿ…

Read More