Headlines

ಶಾಲಾ ವಾಹನ ಅಪಘಾತ – ಬಸ್ ಗಾಗಿ ಕಾಯುತಿದ್ದ ವ್ಯಕ್ತಿ ಸಾವು|accident

ಶಾಲಾ ವಾಹನಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮದಲ್ಲಿ ನಡೆದಿದೆ.  ಅಪಘಾತದಲ್ಲಿ ವಿಶ್ವನಾಥ ಕೊಟ್ರಪ್ಪ ಬಾಜಿಗೊಂಡರ್ (37) ಸಾವನ್ಬಪ್ಪಿರುವ ದುರ್ದೈವಿಯಾಗಿದ್ದಾನೆ. ಬಾಜಿಗೊಂಡರ್  ಹಾವೇರಿ ಜಿಲ್ಲೆಯ ಬೆಳವಗಿ ಗ್ರಾಮದ ನಿವಾಸಿಯಾಗಿದ್ದಾನೆ. ಹಾವೇರಿ ಜಿಲ್ಲೆಯ ವಾಸಿಯಾದ ಬಾಜಿಗೊಂಡರ್ ಶಿವಮೊಗ್ಗದಲ್ಲಿ ಚಾಲಕ ‌ವೃತ್ತಿ ನಿರ್ವಹಿಸುತ್ತಿದ್ದ. ದಾವಣಗೆರೆ ಕಡೆ‌ ಹೋಗಲು ‌ಕೂಡ್ಲಿಗೆರೆಯ ಗ್ರಾಮ ಪಂಚಾಯಿತಿ ಮುಂಭಾಗದ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದನು. ಭದ್ರಾವತಿಗೆ ಬಂದು ಭದ್ರಾವತಿಯ ಮೂಲಕ ದಾವಣಗೆರೆಕಡೆ ಹೊರಡಲು ಸಜ್ಜಾಗಿದ್ದ ಬಾಜಿಗೊಂಡರ್ ಗೆ…

Read More

ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ :

ಶಿವಮೊಗ್ಗ  ಜಿಲ್ಲೆಯಾದ್ಯಂತ ಇವತ್ತು ಮಳೆ ಪುನಃ ಅಬ್ಬರಿಸುತ್ತಿದೆ.   ಇವತ್ತು ಸಂಜೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಂಭವವಿದೆ. ಇಂದು ಸಂಜೆಯಿಂದ ನಾಳೆ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

Read More

ರಿಪ್ಪನ್ ಪೇಟೆ |ಕೆಲಸಕ್ಕೆ ತೆರಳಿದ್ದ ಪೋಸ್ಟ್ ಮಾಸ್ಟರ್ ನಾಪತ್ತೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೆತಾರಿಗ ನಿವಾಸಿಯಾದ ಸಂತೋಷ್ ಕುಮಾರ್ ಬಿನ್ ಕೇಶವ (38) ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಪೊಲೀಸರು ಮನವಿ ಸಲ್ಲಿಸಿದ್ದಾರೆ. ಸಂತೋಷ್ ಕೋಡೂರು ಪೋಸ್ಟ್ ಆಫೀಸ್ ನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ನ. 05 ರಂದು ಮನೆಯಿಂದ ತೆರಳಿದ್ದು ಈವರೆಗೂ ಹಿಂದಿರುಗಿರುವುದಿಲ್ಲ ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಕುರಿತು ಯಾವುದೇ ಸುಳಿವು ಇದ್ದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ (ಮೊ‌:…

Read More

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪಟ್ಟಣದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗ, ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಇಲ್ಲಿ ದಿನಾಂಕ 20.03.2025ರಂದು ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಜಾನಪದ ಸಮೂಹ ನೃತ್ಯ, ಜಾನಪದ ಸಮೂಹ ಗಾಯನ,…

Read More

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read More

Shivamogga | ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇದ್ದರು. ಗೀತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ನಟ ಶಿವರಾಜಕುಮಾರ್ ಅವರತ್ತ ಕೈಬೀಸಿ ‘ಶಿವಣ್ಣ, ಶಿವಣ್ಣ’ ಎಂದು ಕೂಗಿದರು….

Read More

ಶಿವಮೊಗ್ಗದ ಕವಯತ್ರಿ ನಿತ್ಯಶ್ರೀ ಗೆ ಒಲಿದ ರಾಜ್ಯ ಮಟ್ಟದ ಉತ್ತಿಷ್ಟ ಸಾಧಕ ಪ್ರಶಸ್ತಿ :

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಸುಜಾತಾ, ಗೌರಧ್ಯಕ್ಷರು ಶ್ರೀ…

Read More

ವಿದ್ಯುತ್ ಟ್ರಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಪವರ್ ಮ್ಯಾನ್ ಸಾವು – ಜಿಲ್ಲೆಯಲ್ಲಿ ವಾರದಲ್ಲಿ ಎರಡು ದುರಂತ ಘಟನೆ|mescom

ಶಿಕಾರಿಪುರ : ಇಲ್ಲಿನ ಕಪ್ಪನಹಳ್ಳಿ ಗ್ರಾಮದಲ್ಲಿ ಟ್ರಾನ್ಸಪಾರ್ಮ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್​  ಸಾವನ್ನಪ್ಪಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಶ್ರೀಶೈಲಾ ಎನ್ನುವವರು ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಟ್ರಾನ್ಸಫಾರಮ್​ನಲ್ಲಿ ದೋಷ ಕಾಣಿಸಿಕೊಂಡಿತ್ತು ಆ ಹಿನ್ನಲೆಯಲ್ಲಿ ಲೈನ್​ ಮ್ಯಾನ್​ ಶ್ರೀಶೈಲ ಸ್ಥಳಕ್ಕೆ ತೆರಳಿ ಸಂಬಂಧಿಸಿದ ಸ್ಟೇಷನ್ ನಿಂದ ಲೈನ್ ಕ್ಲಿಯರೆನ್ಸ್ ಪಡೆದು ದುರಸ್ತಿ ಕಾರ್ಯ ಕೈಗೊಂಡಿದ್ದರು. ಆದರೆ ಏಕಾಏಕಿ ಆಫ಼್ ಆಗಿದ್ದ ವಿದ್ಯುತ್ ಲೈನ್ ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಶ್ರೀಶೈಲಾ ಮೃತಪಟ್ಟಿದ್ದಾರೆ. ಲೈನ್​ ಮ್ಯಾನ್​…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹೊಸನಗರ : ಸಾಗರ- ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಬಿ ಜಿ  ಚಂದ್ರಮೌಳಿ ನೇತೃತ್ವದಲ್ಲಿ  ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಜೊತೆಗೂಡಿ  ಕೊಡೂರಿನ ಶಂಕರೇಶ್ವರ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಸಿಹಿ ಹಂಚಲಾಯಿತು. ಈ ಸಮಯದಲ್ಲಿ ಕಲಗೋಡ್ ಉಮೇಶ್ ಸುಧಾಕರ್ ಗೌಡ ವೇದಾಂತ ಗೌಡ್ರು ರಂಜಿತ್ ಕುಮಾರ್ ವಿಕಾಸ್ …

Read More

ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Shivamogga district reports two separate theft incidents – daytime house burglary in Kunsi Kanaka Nagar where ₹1.40 lakh worth gold stolen, and arecanut theft in Veerapura shed with ₹1.20 lakh loss. Police investigation underway. ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಎಲೆಕ್ಟ್ರಿಷಿಯನ್…

Read More
Exit mobile version