Headlines

ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News

ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News ಗೋಮಾಂಸ ಮಾರಾಟ ಮಾಡುತಿದ್ದ ಹೊಟೆಲ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಸಾರ್ವಜನಿಕ ದೂರಿನ ಮೇಲೆಗೆ  ಹೊಳೆಹೊನ್ನೂರು ಪಟ್ಟಣದ ಚೆನ್ನಗಿರಿ ರಸ್ತೆಯಲ್ಲಿರುವ ಹೋಟೆಲೊಂದರ ಮೇಲೆ ದಿಡೀರ್ ದಾಳಿ ನಡೆದಿದೆ. ದಾಳಿ ಸಂಧರ್ಭದಲ್ಲಿ ಗೋಮಾಂಸ ಮಾರಾಟ ಮಾಡುವುದು ಖಾತರಿಯಾಗಿದೆ. ಹೋಟೆಲ್ ಮಾಲೀಕ ಮತ್ತು ಮೂವರು ಕೆಲಸಗಾರರಿದ್ದು ಮಾಲೀಕ ಗೋಮಾಂಸ ಅಡುಗೆ ಮಾಡಿ ಮಾರಾಟ ಮಾಡುವ ಕುರಿತು ಒಪ್ಪಿಕೊಂಡಿದ್ದಾರೆ. ಹೊಳೆಹೊನ್ನೂರು…

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!??

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!?? ಹೊಸನಗರ : ಪಟ್ಟಣದ ಜನನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಡಹಗಲೇ ಯುವತಿಯೊಬ್ಬಳ ಬ್ಯಾಗ್ ನ್ನು ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪಟ್ಟಣದಾದ್ಯಂತ ಸುದ್ದಿಯಾಗಿತ್ತು. ವಿಷಯ ಹಬ್ಬುತಿದ್ದಂತೆ ಮಾವಿನಕೊಪ್ಪ ಸರ್ಕಲ್ ನಲ್ಲಿ ಇಬ್ಬರು ಕಳ್ಳರನ್ನು ಜನರು ತಡೆಗಟ್ಟಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಅಷ್ಟಕ್ಕೂ ಇದೊಂದು ಪೊಲೀಸ್…

Read More

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್ ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ….

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ವೃಕ್ಷಮಾತೆ ತಿಮ್ಮಕ್ಕ ಸ್ಮರಣೆಗೆ ಶಿಗ್ಗಾವಿಯಲ್ಲಿ ಸಸಿ ನೆಡುವ ಮೂಲಕ ಗೌರವ

ಹಾವೇರಿ: ಜಿಲ್ಲೆಯ ಶಿಗ್ಗಾವಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸಂದರ್ಭದಲ್ಲಿ, ಶಿಗ್ಗಾವಿ ನಗರದಲ್ಲಿರುವ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಅವರ ಸ್ಮರಣಾರ್ಥವಾಗಿ ಸಸಿಗಳನ್ನು ನೆಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಸಿ ತಿಮ್ಮಕ್ಕ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ.ಎಸ್. ಪಾಟೀಲ್, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲೋಗಲ್, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ವರದಿ : ನಿಂಗರಾಜ್…

Read More

ಸಚಿವ ಕೆ ಎಸ್ ಈಶ್ವರಪ್ಪ ಕೈ ತಪ್ಪಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ : ನೂತನ ಉಸ್ತುವಾರಿಯನ್ನಾಗಿ ಗೌಡರನ್ನು ನೇಮಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ಕೋವಿಡ್ ಉಸ್ತುವಾರಿ ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದು ಶಿವಮೊಗ್ಗ ಜಿಲ್ಲೆ ಸಚಿವ ಕೆ ಎಸ್ ಈಶ್ವರಪ್ಪರವರ ಕೈ ತಪ್ಪಿದೆ. ಈಶ್ವರಪ್ಪನವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಹೊಣೆ ಹೊರಿಸಲಾಗಿದೆ.ಹಾಗೇಯೆ ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ‌.ಸಿ ನಾರಾಯಣ್ ಗೌಡರಿಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ. ಇಲ್ಲಿಯವರೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದರು. ಇನ್ಮುಂದೆ ಅವರು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More

ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ

ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.‌ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ‌ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್​ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…

Read More