Headlines

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಮೀರ್ ಹಂಜಾ ನೇಮಕ :

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆಯ ಅಮೀರ್ ಹಂಜಾ ರವರನ್ನು ನೇಮಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಅಮೀರ್ ಹಂಜಾ ರವರಿಗೆ ಆದೇಶ ಪ್ರತಿಯನ್ನು ವಿತರಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಒಡನಾಡಿಯಾಗಿದ್ದ ರಿಪ್ಪನ್‌ಪೇಟೆಯ ಅಮೀರ್ ಹಂಜಾ ಪ್ರಸ್ತುತ ಮಧು ಬಂಗಾರಪ್ಪ ರ ಬೆಂಬಲಿಗ ಮುಖಂಡರಲ್ಲಿ…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27…

Read More

ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಹಿಂದಿ ಶಿಕ್ಷಕಕನ ಬೇಜವಬ್ದಾರಿ ನಡೆ : ಸ್ಥಳೀಯರ ಹಾಗೂ ಪೋಷಕರ ಆಕ್ರೋಶ

ಶಿಕ್ಷಣ ಎಂದರೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದು ಬರಹ ಹಾಗೂ ಶಿಸ್ತುಬದ್ಧವಾಗಿರುವಂತೆ ಮಾಡುವುದಕ್ಕೆ ಶಿಕ್ಷಣ ಎಂದು ಹೇಳಲಾಗುವುದು. ಗುರುಗಳಾದವರು ತಮ್ಮ ತಮ್ಮ ವಿದ್ಯಾರ್ಥಿಗಳು ಸರಿಯಾಗಿ ಶಿಕ್ಷಣ ಪಡೆಯದಿದ್ದಲ್ಲಿ, ಏನಾದರು ತಪ್ಪು ಮಾಡಿದಲ್ಲಿ ಅವರನ್ನು ತಿದ್ದಿ ತೀಡಿ ಸರಿದಾರಿಯಲ್ಲಿ ನಡೆಸುವ ಅಥವಾ ಅವರಿಗೆ ಶೈಕ್ಷಣಿಕವಾಗಿ ತಮ್ಮನ್ನು ತಾವು ಬೆಳೆಸಿಕೊಳ್ಳುವ ದಾರಿ ತೋರುವುದಲ್ಲದೇ, ವಿದ್ಯಾರ್ಥಿಗಳಿಗೆ ದೇಶದ ಸದ್ಪ್ರಜೆಯಾಗಿಸುವುದು ಶಿಕ್ಷಕರ ಹೊಣೆಯಾಗಿದೆ. ಇಂತಹ ಮಹತ್ವದ ಶಿಕ್ಷಣ ನೀಡುವ ಶಿಕ್ಷಕರೇ ಶಾಲೆಯ ಶಿಸ್ತನ್ನು ಪ್ರತಿಪಾದಿಸಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಶಿಸ್ತನ್ನು ಹಾಗೂ ಶಿಕ್ಷಣ…

Read More

Shivamogga | ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರಗಳ್ಳತನ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಗುಂಡಪ್ಪ ಶೆಡ್ ನಲ್ಲಿರುವ ಕೆಎಸ್‌ ಈ‍ಶ್ವರಪ್ಪನವರ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ ಬೈಕ್‌ ಸವಾರರು ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರ ಕದ್ದು ಪರಾರಿಯಾಗಿದ್ದಾರೆ.   ಮಲ್ಲೇಶ್ವರ ನಗರದಲ್ಲಿ ಇವತ್ತು ಬೆಳಗಿನ ಜಾವ ನಡೆದ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಒಂದೇ ಬೈಕ್‌ನಲ್ಲಿ ಬಂದ…

Read More

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ  ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ವಾಟರ್ ಪ್ಯೂರಿಫೈಯರ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಶಾಸಕರ ಆಪ್ತ ಸಹಾಯಕರಾದ ಮಂಜು ಸಣ್ಣಕ್ಕಿ ಇವರಿಂದ ದಾನಿಗಳ ನೆರವಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಹಾಗೂ ಮಳೆಯಿಂದ ಹಾನಿಯದ ಶಾಲೆಯ ಕಾಂಪೌಂಡ್ ದುರಸ್ತಿಗೆ ಚಾಲನೆ ನೀಡಲಾಯಿತು  ಇದೇ ಸಂಧರ್ಭದಲ್ಲಿ…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಇಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಕಾಂಗ್ರೆಸ್ ಬೇಡಿಕೆಯಂತೆ ನಡೆದುಕೊಳ್ಳಲು ಸಾಧ್ಯವಿಲ್ಲವೆಂದು ಗೃಹಸಚಿವ ಆರಗ ಜ್ಞಾನೇಂದ್ರ  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪನವರ ಪಾತ್ರದ ಆರೋಪವನ್ನ ತಳ್ಳಿ ಹಾಕಿದ್ದಾರೆ. ಅವರು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಈಶ್ವರಪ್ಪನವರ ಪಾತ್ರದ ಬಗ್ಗೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. ಸಿಎಂ ಬೊಮ್ಮಾಯಿ ಅವರು ಸಹ ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮೊದಲು ತನಿಖೆಯಾಗಲಿ ಎಂದು ಗೃಹಸಚಿವ ಈಶ್ವರಪ್ಪನವರ ಪರ ಬ್ಯಾಟ್ ಬೀಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ. ಉಡುಪಿ ಎಸ್ಪಿ ಜೊತೆ ಮಾತನಾಡಿದ್ದೇನೆ.ಎಫ್‌ಎಸ್ ಎಲ್…

Read More

ಶಿವಮೊಗ್ಗ : ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ 12ರ ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ್ದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಥವಾ ಯಾವ ಕಾರಣಕ್ಕಾಗಿ ಈ…

Read More

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ನೂರಾರು ಭಕ್ತರಿಗೆ ಗಾಯ

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ಶಿವಮೊಗ್ಗದಲ್ಲಿ ನೂರಾರು ಭಕ್ತರಿಗೆ ಗಾಯ Hundreds of devotees were injured after a sudden bee attack during Good Friday prayers at Sacred Heart Church in Shivamogga, causing panic and disruption of the event. ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಗುಡ್ ಫ್ರೈಡೇ ಅಂಗವಾಗಿ ನಡೆಯುತ್ತಿದ್ದ ಪ್ರಾರ್ಥನೆ ವೇಳೆ ಜೇನುನೊಣಗಳ ದಾಳಿ ಸಂಭವಿಸಿ ನೂರಾರು ಭಕ್ತರು ಗಾಯಗೊಂಡ…

Read More