ಕೆಂಚನಾಲ : ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ – ಎರಡು ಪ್ರತ್ಯೇಕ ಪ್ರಕರಣ ದಾಖಲು|rpet
ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ ರಿಪ್ಪನ್ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ. ನಡೆದಿದ್ದೇನು..?? ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು…