ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..?ಇಂಜೆಕ್ಷನ್ ನೋವಿನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲಕಿ.!!!!|Nagara
ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..? ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲೆ.!!!! ವರದಿ : ರವಿ ಬಿದನೂರು ಹೊಸನಗರ: ಆಕೆಗಿನ್ನು 7 ವರ್ಷ. ಮನೆಯಂಗಳದಲ್ಲಿ ಆಟ ಆಡಿಕೊಂಡಿದ್ದ ಬಾಲಕಿ ಇದೀಗ ಕಾಲನ್ನೇ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾಳೆ. ಇದು ಹೆತ್ತಕರುಳಿಗೆ ಬೆಂಕಿ ಇಟ್ಟಂತಾಗಿದೆ. ಹೌದು ಇದು ಮೂಡುಗೊಪ್ಪ ಗ್ರಾಪಂ, ಬೈಸೆ ಗ್ರಾಮದ ಸುಳುಗೋಡಿನ ಬಡ ಕುಟುಂಬದ ರೋಧನ ಇದು. ಅಂಬಿಕಾ ಮತ್ತು ಸುಂದರ ದಂಪತಿಗಳ ಮಗಳು ಶ್ರವಂತಿಯ ಇಂದಿನ ಧಾರುಣ ಸ್ಥಿತಿ ಮುಂದೇನು ಅನ್ನುವ ಪ್ರಶ್ನೆ ಹುಟ್ಟುಹಾಕಿದೆ. ಏನಿದು…