ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ Shivamogga court sentences a man to life imprisonment for murdering a woman after attempting sexual assault and dumping her body into a well in Agumbe police station limits. ಶಿವಮೊಗ್ಗ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬಳಿಕ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ…

Read More

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More
Lonely road

Aenean porta dolor ut ante hendrerit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮರುಜೇವಣಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧ ಆಯ್ಕೆ | VFC

ಹೊಸನಗರ ಅರಣ್ಯ ಇಲಾಖೆ ವ್ಯಾಪ್ತಿಯ ಕಾರಕ್ಕಿ-ಹೊಸಹಳ್ಳಿ ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಮುಂದಿನ ಐದು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಕೋಡೂರು ಸಮೀಪದ ಮುತ್ತಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ ಉಮೇಶ್ ಸಿ ಜಾಗದ್ದೆ ರವರನ್ನು ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಿದ್ದಾರೆ. ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್, ನಿರ್ವಹಣಾ ಸಮಿತಿ ಸದಸ್ಯರುಗಳಾಗಿ …

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ A Shivamogga court sentenced an accused to seven years of rigorous imprisonment and imposed a ₹10,000 fine in a five-year-old robbery case involving cash and a mobile phone. ಶಿವಮೊಗ್ಗ, ಜುಲೈ 2: ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್ ಚುನಾವಣೆ 2024ರ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದಿದ್ದು, ಸರ್ಕಾರ ರಚನೆ ಕಸರತ್ತು ಆರಂಭವಾಗಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದು, ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಮೊಗ್ಗದಲ್ಲಿ ಬಿಜೆಪಿ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿದ್ದು, ಬಿವೈ ರಾಘವೇಂದ್ರ 7,78,721 ಮತಗಳನ್ನು ಪಡೆಯುವ ಮೂಲಕ 2,43,715 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರನ್ನು…

Read More

ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…

Read More