Headlines

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ Former minister Kimmane Rathnakar questions the NDA govt for introducing Women’s Reservation Bill and Delimitation Bill together, calling it politically motivated during ongoing elections. ಶಿವಮೊಗ್ಗ : ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಒಂದೇ ಸಮಯದಲ್ಲಿ ಮಂಡಿಸುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

Read More

ಕ್ಷುಲ್ಲಕ ಕಾರಣಕ್ಕೆ ಹಾಡಹಗಲೇ ಶಿವಮೊಗ್ಗದ ಯುವಕನ ಕೊಲೆ:

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಇಂದು ಹಾಡುಹಗಲೇ ಭೀಕರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಈ ಕೊಲೆ ಮಾಡಲಾಗಿದ್ದು, ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ರಾಹಿಲ್(20) ಕೊಲೆಯಾದ ಯುವಕನಾಗಿದ್ದು, ಅಜ್ಗರ್(19) ಕೊಲೆಮಾಡಿರುವ ಯುವಕನಾಗಿದ್ದಾನೆ.ನಿನ್ನೆ ಸಂಜೆ ಕೊಲೆ ಆರೋಪಿ ಅಜ್ಗರ್ ತಂದೆಯು ಟ್ಯಾಂಕ್ ಮೊಹಲ್ಲಾ ರಸ್ತೆಯಲ್ಲಿ ಸೈಕಲ್ ನಲ್ಲಿ ಬರುತ್ತಿದ್ದ ವೇಳೆ, ರಾಹಿಲ್ ನ ಬೈಕ್ ಡಿಕ್ಕಿ ಹೊಡೆದಿತ್ತು. ಈ ವಿಚಾರದಲ್ಲಿ ತನ್ನ ತಂದೆಯ ಸೈಕಲ್ ರಿಪೇರಿ ಮಾಡಿಕೊಡುವಂತೆ ಅಜ್ಗರ್ ತಿಳಿಸಿದ್ದನಂತೆ. ಈ ವೇಳೆ ಮಾತಿಗೆ ಮಾತು…

Read More

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ. ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದ ಘೋರ ಹತ್ಯೆಯೊಂದರ ಕಥೆ. ಇಲ್ಲಿನ ಮಾವಿನಕೆರೆ ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದು ಹಾಕಿದ್ದಾನೆ.  ತಾಯಿಯನ್ನೆ ಕೊಂದ ಕ್ರೂರಿ ಮಗ ಸಂತೋಷ (49) ಆತ ಭಾನುವಾರ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಸೋಮವಾರ…

Read More

ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ವೇಗವಾಗಿ ಬಂದ ಲಾರಿ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಪರಿಣಾಮ ಬೈಕ್‌ನಲ್ಲಿದ್ದ ಯುವಕರಲ್ಲಿ ಪುನೀತ್ (22) ಎಂಬ ದುರ್ದೈವಿ ಸ್ಥಳದಲ್ಲೇ…

Read More

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ A grand welcome was organized in Ripponpet to honor retired Army officer A. Kumar and his wife Padma Kumar for their 36 years of dedicated service to the nation. ರಿಪ್ಪನ್‌ಪೇಟೆ: ಸುಮಾರು 36 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎ. ಕುಮಾರ್ ಅವರು ತಮ್ಮ ಹುಟ್ಟೂರಾದ ರಿಪ್ಪನ್‌ಪೇಟೆಗೆ ವಾಪಸ್ಸಾಗುತ್ತಿದ್ದಂತೆಯೇ ಸ್ಥಳೀಯ ನಾಗರಿಕರು…

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!

Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…

Read More

ಬೈಕ್ ಅಪಘಾತದಲ್ಲಿ ಯುವಕ ಸಾವು

ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್‌ ಗಾಂಧಿನಗರ ನಿವಾಸಿ ಸಮೀರ್‌ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಮೀರ್‌ ಗೆ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್‌ ಮೂಲಕ ಸಮೀರ್‌ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…

Read More