Headlines

ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ

ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ ರಿಪ್ಪನ್‌ಪೇಟೆ : ಗರ್ತಿಕೆರೆ ಗ್ರಾಮದಲ್ಲಿ 1986 ನೇ ಇಸವಿಯಲ್ಲಿ ಪ್ರಾರಂಭವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ 100% ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ನಾಗರೀಕ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗರ್ತಿಕೆರೆ ಪಟ್ಟಣದ ನಾಗರೀಕ ಸಮಿತಿ ವತಿಯಿಂದ ಗ್ರಾಪಂ ಮಾಜಿ ಅಧ್ಯಕ್ಷ ಬಶೀರ್ ಅಹಮದ್ ರವರ ನೇತೃತ್ವದಲ್ಲಿ ಸರ್ಕಾರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ…

Read More

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…

Read More

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ ಶಿವಮೊಗ್ಗ : ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿವಮೊಗ್ಗ ನಗರ ಶಾಖೆ ವತಿಯಿಂದ ಭಾನುವಾರ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು.  ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ಶ್ರೇಷ್ಠಿ ಪಾರ್ಕ್ ವೃತ್ತ, ಬಸವೇಶ್ವರ ದೇವಸ್ಥಾನ, ಸಿದ್ದಯ್ಯ ರಸ್ತೆ, ಎಂ. ಕೆ.ಕೆ ರಸ್ತೆ, ಸಾವರ್ಕರ್ ಸರ್ಕಲ್, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ಅಶೋಕ ರಸ್ತೆಯ ಮುಖಾಂತರ ಕೋಟೆ…

Read More

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ಕಾಡು ಹಂದಿ ಭೇಟೆ : ಮಾಂಸ ಸಹಿತ ಐವರ ಬಂಧನ

ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ನಡೆದಿದೆ. ಹೆಡದಾಳು ಗ್ರಾಮದ ಮಧುಕುಮಾರ್, ಈರೇಶ ಜಯಪ್ಪ, ಕೃಷ್ಣ, ವಿಜಯ ಕುಮಾರ್ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದ್ದು, ಬಂಧಿತರಿಂದ 23 ಕೆಜಿ ಮಾಂಸ, ಬಂದೂಕು, ಸಜೀವ ಗುಂಡುಗಳು, ಕತ್ತಿ ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More

ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ ಯುವರಾಜ್ ಗೌಡ ಸ್ಪರ್ಧೆ|election

ಸಾಗರ-ಹೊಸನಗರ ಕ್ಷೇತ್ರಕ್ಕೆ ಬಿ.ಯುವರಾಜ್‌ರವರು ಬಿ.ಜೆ.ಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಸಭೆಯ ಚುನಾವಣೆಗೆ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ. ಅವರು ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಲಿ ಬಿ.ಜೆ.ಪಿ ಜಿಲ್ಲಾ ಸಮಿತಿ ಸದಸ್ಯರು ಹಾಲಿ ಜಿಲ್ಲಾ ಅಖಿಲ ಭಾರತ ವೀರಶೈವ ಮಾಹಾಸಭಾ ಕಾರ್ಯದರ್ಶಿಗಳು ಆಗಿದ್ದು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ತಾಲೂಕು ಬಿ.ಜೆ.ಪಿ. ಅಧ್ಯಕ್ಷರಾಗಿ, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ತಾಲೂಕ ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ನನಗೆ ಬಿಜೆಪಿ ಪಕ್ಷ ಇಲ್ಲಿಯವರೆಗೆ…

Read More

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!!Train

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!  ರಿಪ್ಪನ್‌ಪೇಟೆ : ಮೈಸೂರು-ಬೆಂಗಳೂರು-ಶಿವಮೊಗ್ಗ-ಸಾಗರ -ತಾಳಗುಪ್ಪ ಮಾರ್ಗದ ಇಂಟರ್ ಸಿಟಿ ರೈಲು ಆರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲದೆ ಇರುವುದರಿಂದ ಮಲೆನಾಡಿನ ಪ್ರಯಾಣಿಕರಿಗೆ ರೈಲು ಹತ್ತಿ ಇಳಿಯುವ ಯೋಗ ಇನ್ನೂ ಕೂಡಿ ಬಂದಿಲ್ಲ. ಈ ಹಿಂದೆ ತಾಳಗುಪ್ಪದಿಂದ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದು ಅದು ಈಗ ಶಿವಮೊಗ್ಗಕ್ಕೆ ಬಂದು ಅಲ್ಲಿಂದ ಭರ್ತಿಯಾಗಿ ಹೋಗುತ್ತಿದೆ ಇದರಿಂದ ಕಡಿಮೆ ಖರ್ಚಿನಲ್ಲಿ ರಾಜಧಾನಿಗೆ…

Read More

ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life

ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು.  ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More