Headlines

ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಕೋಳಿ ಸಮೇತ ಆರೋಪಿಗಳು ವಶಕ್ಕೆ!!!|arrested

ತೀರ್ಥಹಳ್ಳಿಯಲ್ಲಿ ಕೋಳಿ ಅಂಕದ ಆಟ ನಡೆಸ್ತಿದ್ದವರ ಮೇಲೆ ಪೊಲೀಸರ ದಾಳಿ ತೀರ್ಥಹಳ್ಳಿ: ತಾಲ್ಲೂಕಿನಲ್ಲಿ ಈಗ ಅನೇಕ ದಂಧೆ, ಅಕ್ರಮ ಚಟುವಟಿಕೆಗಳು ಶುರುವಾಗಿದೆ. ಒಂದು ಕಡೆ ಕಳ್ಳತನ, ಅತ್ಯಾಚಾರದಂತಹ ಚಟುವಟಿಕೆ ನಡುವೆ ಇದೀಗ ಕೋಳಿ ಪಡೆ, ಇಸ್ಪೀಟ್, ಆನ್ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಈಗಾಗಲೇ ಇದರಿಂದ ನೂರಾರು ಕುಟುಂಬಗಳು ಕಣ್ಣೀರು ಹಾಕುತ್ತಿವೆ.  ಈ ನಡುವೆ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸರು ಕೋಳಿ ಅಂಕ ನಡೆಸ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹಲವರನ್ನ ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಬೈಲ್ ನಲ್ಲಿ ಕೋಳಿ…

Read More

ಹೊಸನಗರದ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು|kalluhalla bridge

ಹೊಸನಗರ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು| ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.  ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು…

Read More

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು|accident

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು ಸಾಗರ : ಸೈಕಲ್ ಸವಾರನಿಗೆ ಓಮಿನಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕೆಳದಿ ಗ್ರಾಮದಲ್ಲಿ ಜು.31ರ ಸೋಮವಾರ ಸಂಜೆ ನಡೆದಿದೆ. ಕೆಳದಿ ಗ್ರಾಮದ ಶ್ರೀಧರ್ (55) ಮೃತಪಟ್ಟ ವ್ಯಕ್ತಿ. ಶ್ರೀಧರ್ ಸೈಕಲ್‌ನಲ್ಲಿ ಸಮೀಪದಲ್ಲಿರುವ ತಮ್ಮ ಜಮೀನಿಗೆ ನೀರು ಕಟ್ಟಿ ವಾಪಾಸ್ ಬರುತ್ತಿದ್ದ ವೇಳೆ ಓಮಿನಿ ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಶ್ರೀಧರ್ ಅವರ ಪುತ್ರ…

Read More

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!!|fire

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!! ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಂಡ ಗ್ರಾಮದ ಹಾಲಪ್ಪ ಗೌಡ ಬಿನ್ ರುದ್ರಪ್ಪ ಗೌಡರಿಗೆ ಸೇರಿದ ಒಣ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪಕ್ಕದಲ್ಲಿದ್ದ ಕೊಟ್ಟಿಗೆಗೂ ಬೆಂಕಿ ಹೊತ್ತಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದ್ದು ಸುಮಾರು ಅಂದಾಜು 50 ಸಾವಿರ ರೂಪಾಯಿಯಷ್ಟು ನಷ್ಟವಾಗಿದೆ. ಆಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ…

Read More

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ…

Read More

ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನಿಂದ ಸರಣಿ ಅಪಘಾತ – ತಪ್ಪಿದ ಭಾರಿ ಅನಾಹುತ|accide

ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನಿಂದ ಸರಣಿ ಅಪಘಾತ – ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಡಿಕ್ಕಿಯಾಗಿ ನಂತರ ಕಾರು ಹಲಸಿನ ಮರಕ್ಕೆ  ಹೊಡೆದ ಘಟನೆ ತಾಲೂಕಿನ ರಾಮಕೃಷ್ಣಪುರ ಸಮೀಪದಲ್ಲಿ ಸೋಮವಾರ ಸಂಭವಿಸಿದೆ. ಜನನಿಬಿಡ ಪ್ರದೇಶವಾದ ಇಲ್ಲಿ ಅದೃಷ್ಟವಶಾತ್ ಅಪಘಾತ ನಡೆಯುವ ಸಂಧರ್ಭದಲ್ಲಿ ಯಾರು ಇಲ್ಲದೇ ಇದ್ದದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಮ್ಮರಡಿಯ ಮಾನಪ್ಪ ಎಂಬುವರ ಕಾರು ಅಪಘಾತಕ್ಕೆ ಒಳಗಾಗಿದ್ದು ಕಾರು…

Read More

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ|Sagara news

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ ಸಾಗರ : ತಮ್ಮ ಕಚೇರಿಯ ನೌಕರ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಆತನಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.  ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ನಿವೃತ್ತಿಯಾದ ನೌಕರ ಕೃಷ್ಣಪ್ಪ ಅವರನ್ನ ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರದಂದು…

Read More

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ ರಿಪ್ಪನ್‌ಪೇಟೆ : ವ್ಯಕ್ತಿಯ ಮರಣಾನಂತರ ಆರೋಗ್ಯಯುತ ಕಣ್ಣುಗಳು ಇಬ್ಬರು ಅಂಧರ ಪಾಲಿಗೆ ಬೆಳಕಾಗುತ್ತವೆ. ಪ್ರಾಣಬಿಟ್ಟು ಆರು ಗಂಟೆಗಳೊಳಗಾಗಿ  ನೇತ್ರಗಳನ್ನು ಸುರಕ್ಷಿತವಾಗಿ ಶೇಖರಿಸಲು ಸಾಧ್ಯವಾದಲ್ಲಿ ನೇತ್ರ ಚಿಕಿತ್ಸೆಯ ಮೂಲಕ ಅಂಧರಿಗೆ ದೃಷ್ಟಿಭಾಗ್ಯ ಲಭಿಸುತ್ತದೆ. ಅದಕ್ಕಾಗಿ ನೇತ್ರದಾನದ ಅರಿವನ್ನು ವಿಶೇಷವಾಗಿ ಯುವಜನತೆಗೆ ಮೂಡಿಸುವ ಅಗತ್ಯವಿದೆ ಎಂದು ಶಿವಮೊಗ್ಗದ ಹರಕೆರೆ ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞರಾದ ಡಾ|| ಬೃಂದಾ ನಾಯ್ಕ್ ಅವರು…

Read More