Headlines

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ನಡೆದಿದೆ. ತಡವಾಗಿ ಘಟನೆ ಬೆಳಕಿಗೆ ಬಂದಿದ್ದು, ರಮ್ಯ (38) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ನಾಗಭೂಷಣ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ…

Read More

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…

Read More

ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಕುಗ್ರಾಮದ ಗ್ರಾಮಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ:

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಗ್ರಾಮಸ್ಥರು ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ಗದ್ದೆಯಂತಾದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆಯನ್ನು ನಡೆಸಿದ ಘಟನೆ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಒಂದಗದ್ದೆ, ನೀರೇರಿ  ಎಂಬ ಅವಳಿ ಗ್ರಾಮದಲ್ಲಿ ನಡೆದಿದೆ. ಒಂದಗದ್ದೆ ಹಾಗೂ ನೀರೇರಿ ಗ್ರಾಮಗಳು ಅವಳಿ ಗ್ರಾಮಗಳಾಗಿವೆ. ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಬೀದಿದೀಪ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.  ಈ ಮೂಲಭೂತ ಸೌಕರ್ಯಗಳ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

Ripponpete | ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ಮಹಿಳೆ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಪಿಎಸ್‌ಐ ಪ್ರವೀಣ್ ಪುನಃ ಠಾಣೆಯ ಚಾರ್ಜ್ ವಹಿಸಿಕೊಳ್ಳುತಿದ್ದಂತೆಯೇ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದು ಅಕ್ರಮ ಮದ್ಯ ಮಾರಾಟ…

Read More

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ A 45-year-old construction worker from Belthangady died after getting trapped in a crane during temple construction work near Doddamma Temple in Shivamogga. Police have registered a case and launched an investigation. ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಸಮೀಪ ನಡೆಯುತ್ತಿದ್ದ ಕಾಮಗಾರಿ ವೇಳೆ ಕ್ರೇನ್‌ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಭವಿಸಿದೆ. ಮೃತರನ್ನು…

Read More

ರಿಪ್ಪನ್‌ಪೇಟೆ : ಜ್ಯೋತಿ ಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದ್ದುಗೊಳಿಸಿದ ಜಿಲ್ಲಾಧಿಕಾರಿ|Jyothi mangalya

ರಿಪ್ಪನ್‌ಪೇಟೆ : ಜ್ಯೋತಿಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದುಗೊಳಿಸಿದ್ದ ಜಿಲ್ಲಾಧಿಕಾರಿ ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಕಲ್ಯಾಣ ಮಂದಿರಗಳಲ್ಲಿ‌ ಒಂದಾದ ಜ್ಯೋತಿ ಮಾಂಗಲ್ಯ ಮಂದಿರದ ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲ್ಲಿನ ಬರುವೆ ಗ್ರಾಮದ ಸರ್ವೆ ನಂಬರ್ 63/1ಬಿ ರಲ್ಲಿ 0-38 ಗುಂಟೆ ಜಮೀನನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಕೊಂಡು ಭೂಪರಿವರ್ತನೆಯ ಷರತ್ತು ಉಲ್ಲಂಘನೆ ಮಾಡಿಕೊಳ್ಳುವುದರೊಂದಿಗೆ ಆ ಜಾಗದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಜಾಗದಲ್ಲಿ ಕಲ್ಯಾಣ ಮಂದಿರವನ್ನು ನಿರ್ಮಿಸಿರುವುದನ್ನು…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ

BENGALURU, 15 ಅಕ್ಟೋಬರ್ :  ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು. ‘ಕಲಬುರಗಿಯ ಕಮಲಾ‍‍ಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’…

Read More

ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಅದರಲ್ಲಿ ಮುಖ್ಯವಾಗಿ ಐಸಿಯು ಸಮಸ್ಯೆ ಮತ್ತು ಆಸ್ಪತ್ರೆಯ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ  ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್‌ಗಳನ್ನು ಅಳವಡಿಸಿಲಾಗಿದ್ದು ಅದನ್ನು ಮಂಗಳವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಸಚಿವರು ನನಗೆ ಇದೊಂದು ಸಂತೋಷದ ವಿಚಾರ. ಸಾರ್ವಜನಿಕ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಿಸುವ ಮತ್ತು ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಪ್ರಯತ್ನ ನೆಡೆಯುತ್ತಿದೆ….

Read More
Exit mobile version