Headlines

ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ|court

ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು. ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ಬೆನ್ನತ್ತಿದ್ದ…

Read More

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ..!! – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್​ಗೂ (kanthesh )ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ.  ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ…

Read More

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ Women and Child Development Department has released the final selection list for Anganwadi Workers and Helpers in Shivamogga district. A total of 461 posts, including 53 Workers and 408 Helpers, have been filled. ಶಿವಮೊಗ್ಗ, ಜು.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್ ಸೇವೆ ಪ್ರಾರಂಭ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ. ಶಿವಮೊಗ್ಗದಿಂದ ಬೆ.8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆ.9.00 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್‍ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸಾರಿಗೆ ನಿಗಮದ ಹವಾ…

Read More

ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ

ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ‌ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…

Read More

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..!  ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ  ಕುಡಿಯುವ ನೀರಿನ ಪೈಪ್‌ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…

Read More

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು…

Read More

ಯುವತಿ ನಾಪತ್ತೆ : ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

An 18-year-old girl, Rakshitha G R from Kenchanala village in Hosanagara taluk of Shivamogga district, has gone missing since March 21, 2026. Public requested to share any information. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಅವರು ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿದೆ. ರಕ್ಷಿತಾ ಅವರು ರಂಗನಾಥ್ ಅವರ ಪುತ್ರಿಯಾಗಿದ್ದು, ದಿನಾಂಕ 21.03.2026 ರಂದು ಬೆಳಿಗ್ಗೆ ಸುಮಾರು 11…

Read More

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ ಶಿವಮೊಗ್ಗ : ಗ್ಯಾಂಗ್ ವಾರ್ ನಲ್ಲಿ ಮೃತನಾದ ರೌಡಿ ಯಾಸಿನ್ ಖುರೇಷಿ ಅಂತ್ಯ ಸಂಸ್ಕಾರ ಬಿಗಿ ಬಂದೋಬಸ್ತ್ ನಲ್ಲಿ ನಡೆದಿದೆ.  ಶಿವಮೊಗ್ಗದ ಬಸ್ ನಿಲ್ದಾಣದ ಬಳಿಯ ಖಬರಸ್ಥಾನದಲ್ಲಿ ಅಂತ್ಯ ಸಂಸ್ಕಾರ ನಡೆದಿದ್ದು, ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.  ಶವದ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಯಾವುದೇ ಅಹಿತಕರ…

Read More

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More