ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬಸವಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಆನೆ ದಾಳಿಯಿಂದ ರೈತರ ಬೆಳೆಗಳು ನಾಶವಾಗಿರುವ ಹಿನ್ನೆಲೆಯಲ್ಲಿ, ಹೊಸನಗರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ರೈತರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, “ಅರಣ್ಯ ಇಲಾಖೆ ತಕ್ಷಣ ಬೆಳೆ…

Read More

ಸಾಗರದಲ್ಲಿ ಬಜರಂಗ ದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ – ಸಂಘಟನೆಗಳಿಂದ ಪ್ರತಿಭಟನೆ|sagara

ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ,  ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ  ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ ಇದಾಗಿದ್ದು,  ಬೆಳಗ್ಗೆ ೯ ಗಂಟೆ ಸುಮಾರಿಗೆ ನಡೆದಿದೆ.  ಬೈಕ್​ನಲ್ಲಿ ಬರುತ್ತಿದ್ದ ಸುನೀಲ್​ ಮೇಲೆ ಸಮೀರ್​ ಎಂಬಾತ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ.  ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.  ಸುನೀಲ್…

Read More

ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ

ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Read More

25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

 25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5…

Read More

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ! ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ.  ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು. 3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು…

Read More

Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿ‌ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ…

Read More

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ Talented cricketer Praveen Hegde Boosa (37) died in a tragic electrocution accident at Haregoppa near Keladi in Shivamogga district. The popular batsman’s sudden demise has shocked the local cricket fraternity. ಶಿವಮೊಗ್ಗ: ಸ್ಥಳೀಯ ಕ್ರಿಕೆಟ್ ವಲಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ ಬೂಸಾ (37) ವಿದ್ಯುತ್ ಅವಘಡದಲ್ಲಿ…

Read More

ಶಿವಮೊಗ್ಗ: ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ :ಕಾರು ಚಾಲಕ ಸ್ಥಳದಲ್ಲೆ ಸಾವು

ಶಿವಮೊಗ್ಗ: ಖಾಸಗಿ ಬಸ್ ಮತ್ತು ಕಾರ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ಶಿವಮೊಗ್ಗದ ಕುಂಚೇನಹಳ್ಳಿ ಸಮೀಪ ನಡೆದಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿಕಾರಿಪುರ ನಿವಾಸಿ ರಾಕೇಶ್ (35) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನಿಬ್ಬರು ಸಹ ಪ್ರಯಾಣಿಕರಾದ ಜ್ಯೋತಿ ಮತ್ತು ಚೈತ್ರರಿಗೆ ಅಪಘಾತದಲ್ಲಿ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಸಿಫ್ಟ್ ಕಾರಿನಲ್ಲಿ ಬರುವಾಗ ಕುಂಚೇನ ಹಳ್ಳಿಯ ಗ್ರಾಪಂ ಕಚೇರಿ ಮುಂಭಾಗ ಕೃಷ್ಣ…

Read More

ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…

Read More