Headlines

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ರಾಮಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪಾಲನಾ ಸಂಘ…

Read More

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ

ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ  ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ…

Read More

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ ಶಿಕಾರಿಪುರ: ಕಾಡು ಹಂದಿಯನ್ನು ಬೇಟೆಯಾಡಿದ ಅಪರಾಧ ಸಂಬಂಧ ಇಬ್ಬರನ್ನ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಬಂಧಿಸಲಾಗಿದೆ.  ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಬಳಿಯ ಗಂಗಹೊನಸರ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಹಳೇಜೋಗದ ಲೋಕೇಶ್ ಹಾಗೂ ಮೈಲಾರಿ ಎನ್ನುವವರನ್ನು  ಬಂಧಿಸಿದ್ದಾರೆ. ಬೇಟೆಯಾಡಿದ ಕಾಡು ಹಂದಿಯ ಮಾಂಸವನ್ನು ಪಾಲು ಮಾಡಿಕೊಳ್ಳುವಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವರು ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಸಾಗರ ವಿಭಾಗದ…

Read More

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗೆ ಹೃದಯಾಘಾತ – ಸಮಯ ಪ್ರಜ್ಞೆ ಮೆರೆದ ಆ್ಯಂಬುಲೆನ್ಸ್‌ ಡ್ರೈವರ್‌ಗಳು|heart attack

ತೀರ್ಥಹಳ್ಳಿ: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀರ್ಥಹಳ್ಳಿಯಲ್ಲಿ ಹೃದಯಾಘಾತವಾದ ಘಟನೆ ನಡೆದಿದ್ದು ಆತನನ್ನು ಬದುಕಿಸಲು ತೀರ್ಥಹಳ್ಳಿಗರು ಹೋರಾಟ ನಡೆಸಿದ್ದಾರೆ. ಶುಕ್ರವಾರ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡಕ್ಟರ್, ಡ್ರೈವರ್‌ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್‌ನ್ನ ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾನೆ. ಸಮಯಕ್ಕೆ ಸರಿಯಾಗಿ ಬಸ್‌ನ್ನ ಆಸ್ಪತ್ರೆಗೆ ಚಲಾಯಿಸಿದ ಡ್ರೈವರ್ ಹಾಗೂ ಕಂಡಕ್ಟರ್, ಅಲ್ಲಿ ಪ್ರಯಾಣಿಕನನ್ನ ದಾಖಲಿಸಿ, ಮುಂದಕ್ಕೆ ಹೋಗಿದ್ದಾರೆ. ಆ್ಯಂಬುಲೆನ್ಸ್‌ ಡ್ರೈವರ್‌ಗಳ ಮಾನವೀಯತೆ: ಇನ್ನೂ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ   ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ : ಗಣ್ಯರ ಸಂತಾಪ

ಮಾಜಿ ಕೇಂದ್ರ ಸಚಿವ,ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿತ್ತು. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿ ಪಾರ್ಶುವಾಯುವಿಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು, ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು,ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1996…

Read More

ಆನಂದಪುರ:ಮನೆಗೆ ನುಗ್ಗಿ ವೃದ್ದೆಯ ಮೇಲೆ ಹಲ್ಲೆ ನಡೆಸಿ ದರೋಡೆ

ಆನಂದಪುರ: ಇಲ್ಲಿನ ಸಮೀಪದ ಕೆಂಜಿಗಾಪುರದ ಪುರೋಹಿತರಾದ  ಶ್ರೀಧರ್ ಭಟ್ ವರ ಮನೆಗೆ ಹಾಡುಹಗಲೇ ಮೂವರು ದರೋಡೆಕೋರರು ನುಗ್ಗಿ ಶ್ರೀಧರ್ ಭಟ್ ರವರ ಅಕ್ಕನಾದ ವೃದ್ದೆ ಜಯಮ್ಮರವರ ಮೇಲೆ ಹಲ್ಲೆ ಮಾಡಿ ಸುಮಾರು ಎಪ್ಪತ್ತು ಸಾವಿರಕ್ಕೂ ಅಧಿಕ  ಹಣವನ್ನು ದರೋಡೆಕೋರರು ದೋಚಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಬಂದಂತಹ ದರೋಡೆ ಕೋರರ ತಂಡವು ಮನೆಯಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಹಣದ ಚೀಲವನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣಾ ಪೊಲೀಸರು…

Read More

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !!!|students drowned in Tunga river

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !! ಶಿವಮೊಗ್ಗ : ಮೀನು ಹಿಡಿಯಲೆಂದು ತುಂಗಾ ನದಿಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಮೊಯಿನ್‌ ಖಾನ್‌(18) ಮತ್ತು ಅಂಜುಂ ಖಾನ್‌(18) ನೀರಿನಲ್ಲಿ ಕಣ್ಮರೆಯಾದವರು. ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು…

Read More