Headlines

ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.  ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read More

ಜ.5ಕ್ಕೆ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಯಕ್ಷರತ್ನ ನಗರ ಜಗನ್ನಾಥಶೆಟ್ಟಿ ವೇದಿಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ವಿದ್ಯಾಲಯದ ಆವರಣ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಲನವನ್ನು ಅರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಹೇಳಿದರು. ಪಟ್ಟಣದ ಶೀತಲ್ ಹೋಟೆಲ್ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಈ ಕಾರ್ಯಕ್ರಮ ಜ.5ರ ಬೆಳಿಗ್ಗೆ 9 ಗಂಟೆಗೆ ಹೊಸನಗರ ತಹಶೀಲ್ದಾರ್ ರಶ್ಮಿಯವರು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದು ನಾಡಧ್ವಜವನ್ನು ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಡಿ….

Read More

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ

ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….

Read More

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.  ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ ! ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ, ಭರ್ಜರಿ ಜಯ ಗಳಿಸಿದೆ. ಪಾಕಿಸ್ತಾನ ನೀಡಿದ 242 ರನ್ ಗಳ ಬೆನ್ನಟ್ಟಿದ ಭಾರತವು ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದಿಂದ ಪಾಕಿಸ್ತಾನಕ್ಕೆ ‘ಹೈಬ್ರಿಡ್’ ಪ್ರದರ್ಶನ ನೀಡಿತು. ಭಾರತಕ್ಕೆ ಜಯಗಳಿಸಲು ಎರಡು ರನ್ ಬೇಕಿದ್ದಾಗ, ಕೊಹ್ಲಿಗೆ ಶತಕ ಪೂರೈಸಲು 4…

Read More

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಬಡ ಮಹಿಳೆಯ ಮನೆಯನ್ನು ಒಡೆದು ಹಾಕಿದ್ದು ದಿಕ್ಕು ತೋಚದಂತಾಗಿದ್ದ ಕುಟುಂಬಕ್ಕೆ ಗ್ರಾಪಂ ಪಿಡಿಓ ಮಧುಸೂಧನ್ ಧೈರ್ಯ ತುಂಬಿ ಸಹಾಯದ ಭರವಸೆ ನೀಡಿದ್ದಾರೆ. ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ ಈ ಹಿನ್ನಲೆಯಲ್ಲಿ ಸಾಗರ ರಸ್ತೆಯ ಬಡ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More
Exit mobile version