ರಿಪ್ಪನ್ ಪೇಟೆ : ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ರಿಪ್ಪನ್‌ಪೇಟೆ, 25 ಆಗಸ್ಟ್ 2021: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ 2021ರ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ ನೀಡಿದರು.  ಉದ್ಘಾಟನೆಯ ನಂತರ ಡಾ.ಬಲ್ಲಾಳ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ…

Read More

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ|crime-news

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ  ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಘಟನೆಯ ಹಿನ್ನಲೆ : ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ ನಂದಾ ಎಂಬಾತ ತನ್ನ ಮೊಬೈಲ್​ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ ,ಅಡವಿಟ್ಟುಕೊಂಡಿದ್ದವರು ಮೊಬೈಲ್ ಕೊಡಲು ನಿರಾಕರಿಸಿದ್ದಾರೆ. ಈ ಸಂಬಂಧ…

Read More

ವರ್ಕ್ ಫ್ರಂ ಹೋಮ್ ಕೆಲಸದ ಆಮಿಷಕ್ಕೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ಯುವಕ :

ವರ್ಕ್ ಫ್ರಂ ಹೋಮ್ ಕೆಲಸದ ಆಮಿಷಕ್ಕೆ ಬಿದ್ದ ಯುವಕನೊಬ್ಬ ಸುಮಾರು 5 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಬದನೆಹಾಳ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಆದಾಯ ಗಳಿಸಲು ಮುಂದಾದ ಯುವಕನೊಬ್ಬ ಬೋನಸ್ ಮತ್ತು ಕಮೀಷನ್ ಆಸೆಗೆ ಬರೋಬ್ಬರಿ 4.92 ಲಕ್ಷ ರೂ. ಕಳೆದುಕೊಂಡಿದ್ದಾನೆ. ವಂಚನೆಗೆ ಒಳಗಾಗಿದ್ದು ಹೇಗೆ ??? 32 ವರ್ಷದ ಯುವಕ ಮನೆಯಲ್ಲೇ ಕುಳಿತು ಕೆಲಸ ಮಾಡಲು ನಿರ್ಧರಿಸಿ ಅಂತಹ ಅವಕಾಶಗಳನ್ನು ಕಂಡುಕೊಳ್ಳಲು ಗೂಗಲ್ ಮೊರೆ ಹೋಗಿದ್ದ. ಹೀಗೆ ಗೂಗಲ್…

Read More

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು. ಹಾನಗಲ್…

Read More

ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election

ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election ರಿಪ್ಪನ್‌ಪೇಟೆ : ಆರಾಧನ ಯೋಜನೆಯ ಮೂಲಕ ಸಾವಿರಾರು ದೇವಸ್ಥಾನಗಳ ಅಭಿವೃದ್ಧಿಗೊಳಿಸಿದ ಬಂಗಾರಪ್ಪ ನವರ ಪುತ್ರಿ ಮತಕ್ಕಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ. ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ ಎಂದು ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು…

Read More

ಹೊಸನಗರ ಪೊಲೀಸರ ಭರ್ಜರಿ ಭೇಟೆ : ಮೀನು ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ :

ಹೊಸನಗರ: ಇಲ್ಲಿನ ಸಮೀಪದ ಮಾವಿನಕೊಪ್ಪ ಬಳಿ ಇಂದು ಬೆಳಗಿನ ಜಾವ ಮೀನು ತುಂಬಿದ್ದ ಗೂಡ್ಸ್ ಗಾಡಿಯಲ್ಲಿ ಸುಮಾರು ಒಂದು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.  ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ್ ರವರ ನೇತೃತ್ವದ ತಂಡ ಇಂದು ಬೆಳಗಿನಜಾವ ಮಿಂಚಿನ ದಾಳಿ ನಡೆಸಿ ಒಂದು ಕೆ.ಜಿ ಗಾಂಜಾ ಹಾಗೂ ಆರೋಪಿ ಸಹಿತ ಒಂದು ಗೂಡ್ಸ್ ಆಟೋವನ್ನು ವಶಪಡಿಸಿಕೊಂಡಿದ್ದಾರೆ. ಡಿ.ವೈ.ಎಸ್.ಪಿಯವರ ಆದೇಶದ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಮಧುಸೂಧನ್‌ರವರ ಮಾರ್ಗದರ್ಶನದಲ್ಲಿ ಈ ಕಾರ್ಯಚರಣೆ ನಡೆಸಲಾಗಿದ್ದು ಬಟ್ಟೆಮಲ್ಲಪ್ಪದಿಂದ ಬರುತ್ತಿದ್ದ ಮೀನು ತುಂಬಿದ್ದ ಗೂಡ್ಸ್ ಆಟೋದಲ್ಲಿ…

Read More

ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿ ಮಹಿಳೆ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿ ಮಹಿಳೆ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ A Shivamogga court has sentenced a 25-year-old man to life imprisonment and imposed a ₹50,000 fine for the 2020 murder of a woman over a land dispute in Soraba taluk, Shivamogga district. ಸೊರಬ: ಜಾಗದ ವಿಚಾರವಾಗಿ ಉಂಟಾದ ವಿವಾದದಲ್ಲಿ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದ ಆರೋಪಿಗೆ…

Read More

ಅರಸಾಳು ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ|ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳ|Accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಿಗ್ಗೆ ಅರಸಾಳು ಸಮೀಪದ 9ನೇ ಮೈಲಿಕಲ್ಲು ಬಳಿ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ – ಆಯನೂರು ಮಾರ್ಗ ಮಧ್ಯೆಯ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಬೇಕು : ಎಂ ಶ್ರೀಕಾಂತ್|Jds

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಎಂ.ಶ್ರೀಕಾಂತ್ ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಮೊಗ್ಗದ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಬೂತ್ ಮಟ್ಟದ ಕಮಿಟಿ ನಿರ್ಮಾಣ ಮಾಡುವುದು ಮತ್ತು ಪ್ರತಿ ಕ್ಷೇತ್ರದಿಂದ 50 ಅಲ್ಪಸಂಖ್ಯಾತ ಪ್ರಮುಖರ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರಮುಖರು ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ…

Read More