Headlines

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More

ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ್ದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ ಸಾವು|cobra suhail

ತೀರ್ಥಹಳ್ಳಿ : ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸ್‌ ಇಲಾಖೆಯಿಂದ ಗಡಿಪಾರು ಆದೇಶ ಪಡೆದಿದ್ದ ತೀರ್ಥಹಳ್ಳಿಯ ಸುಹೇಲ್ ಕೋಬ್ರಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸುಹೇಲ್ ವಿರುದ್ದ ತೀರ್ಥಹಳ್ಳಿ ಹಾಗು ಮಾಳೂರು ಠಾಣೆಯಲ್ಲಿ ಹಲವು ಕ್ರಿಮಿನಲ್ ‌ಪ್ರಕರಣ ದಾಖಲಾಗಿದ್ದವು. ಈತನ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಇಲಾಖೆ ಎರಡು ವರ್ಷಗಳ ಅವಧಿಗೆ ಜಿಲ್ಲೆಯಿಂದ ಗಡಿಪಾರು ಮಾಡಿತ್ತು. ನವೆಂಬರ್‌ 25 ರಂದು ಗಡಿಪಾರು ಆದೇಶವನ್ನು ಜಾರಿ ಮಾಡಿ ಆತನ ಮನೆಗೆ ನೋಟಿಸ್‌ ಕಳುಹಿಸಲಾಗಿತ್ತು. ಈ ಗಡಿಪಾರು ಆದೇಶಕ್ಕೆ ಬೆದರಿದ್ದ ಸುಹೇಲ್‌ ಅಂದೇ…

Read More

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆಯಾಗಿದ್ದಾರೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ನೂತನ ಮನೆ ಕಟ್ಟಿದ್ದರು.ಮನೆ ನಿರ್ಮಾಣಕ್ಕೆ ಬ್ಯಾಂಕ್‌ ನಲ್ಲಿ ಪಡೆದ ಲೋನ್ ಸಾಕಾಗದೇ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ|arrested

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಆರೋಪಿ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ. ಅರಾಫತ್ ಅಲಿ ಕೀನ್ಯಾದ ನೈರೋಬಿಯಿಂದ ಬರುತ್ತಿದ್ದಾಗ ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಈ ಮೂಲಕ ವಿದೇಶಿ ಮೂಲದ ಮಾಡ್ಯೂಲ್‌ಗಳ ಪಿತೂರಿಯನ್ನು ಎನ್‌ಐಎ ಭೇದಿಸಿದಂತಾಗಿದೆ. ಈ ಬೆಳವಣಿಗೆಯಿಂದ ಎನ್‌ಐಎ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಐಸಿಸ್ ಪ್ರಚಾರ ಚಟುವಟಿಕೆಯಲ್ಲಿ…

Read More

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ – ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಮಾಜಿ ಸಂಚಾಲಕ ಕಲ್ಯಾಣಿ ಶರತ್ ಎಸ್ ವಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಕಲ್ಯಾಣಿಯನ್ನು ಮಹಿಳಾ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ಮೂರು ಜನರ ತಂಡ ಕಾರ್ಯಾಚರಣೆ ನಡೆಸಿ ಬಿಜಾಪುರ ತಾಲೂಕಿನಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದು…

Read More

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು ಆನಂದಪುರ : ಇಲ್ಲಿನ ಕೊರಲಿಕೊಪ್ಪ ಗ್ರಾಮದ ಹೆದ್ದಾರಿಯಲ್ಲಿ ರಸ್ತೆಗೆ ಬಾಗಿರುವ ಬೃಹತ್‌ ಮರವೊಂದು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸಾಧ್ಯತೆಗಳಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೊರಲಿಕೊಪ್ಪದ ಭೂತರಾಯನ ಗುಡಿ ಬಳಿ ಇರುವ ಈ ಮರವು ರಸ್ತೆ ಅರ್ಧ ಬಾಗಿದ್ದು, ಅದರ ಮೇಲೆ ವಿದ್ಯುತ್‌ ಲೈನ್‌ ಕೂಡ ಹಾದುಹೋಗುತ್ತಿದೆ. ನಿನ್ನೆ ಸಂಜೆ ಸುರಿದ ಭಾರಿ ಗಾಳಿ‌ ಮಳೆಗೆ ಮರ ರಸ್ತೆಗೆ ಅಡ್ದಲಾಗಿ ಬಾಗಿದ್ದು ಭಾರಿ…

Read More

ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ‌ ಕಾರ್ಯ|Heddaripura

ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು  ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್‌ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…

Read More

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ ರಿಪ್ಪನ್‌ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ  ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್  ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್  ಅಂಡ್ ಟೋಪಾಲಾಜಿಕಲ್  ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್‌ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ  ಮತ್ತು ಸಾಗರದ ಸರ್ಕಾರಿ…

Read More
Exit mobile version