Headlines

Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಜೀಪ್ – ಚಾಲಕ ಸ್ಥಳದಲ್ಲಿಯೇ ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45)…

Read More

ಕರ್ನಾಟಕ ನೂತನ ರಾಜ್ಯಪಾಲರ ಆಯ್ಕೆ:

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್  ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ…

Read More

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…

Read More

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More

ತೀರ್ಥಹಳ್ಳಿಯಲ್ಲಿ ವ್ಯಾಕ್ಸಿನ್ ಪೈಟ್:

ತೀರ್ಥಹಳ್ಳಿ: ಪಟ್ಟಣದಲ್ಲಿ ಕೊರೊನಾ ಲಸಿಕೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಘರ್ಷಣೆಗೆ ತಿರುಗಿದ ಪರಿಣಾಮ ಕಾಂಗ್ರೆಸ್​ನ ಇಬ್ಬರು ಹಾಗೂ ಬಿಜೆಪಿಯ ಮೂವರು ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪು ಮಾಡಿದ ಬಳಿಕ ಪರಸ್ಪರ ಆರೋಪಿಸಿಕೊಂಡ ಎರಡೂ ಪಕ್ಷದವರು ಪ್ರತಿಭಟನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಶಾಲೆಯ ಕೊರೊನಾ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದ್ದು, ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಿದರೆ ಅವರ ಪ್ರತಿಭಟನೆ ಮುಗಿದ…

Read More

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.  ಬಸವಹಳ್ಳಿ ಗ್ರಾಮದ ರವಿಕುಮಾರ್ ​(46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…

Read More

ಪುನೀತ್ ರಾಜಕುಮಾರ್ ನಿಧನಕ್ಕೆ ಕನ್ನಡಪರ ಸಂಘಟನೆಗಳಿಂದ ನಾಳೆ ರಿಪ್ಪನ್ ಪೇಟೆ ಬಂದ್ ಗೆ ಕರೆ:

ರಿಪ್ಪನ್ ಪೇಟೆ : ಜನಪ್ರಿಯ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನಕ್ಕೆ ರಿಪ್ಪನ್ ಪೇಟೆಯ ಪುನೀತ್ ರಾಜ್ ಅಭಿಮಾನಿ ಬಳಗ ಹಾಗೂ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ನಾಳೆ ಬೆಳಿಗ್ಗೆ 6ರಿಂದ 12 ಗಂಟೆ ತನಕ ರಿಪ್ಪನ್ ಪೇಟೆ ಸಂಪೂರ್ಣವಾಗಿ ಬಂದ್ ಗೆ ಕರೆ ನೀಡಲಾಗಿದೆ. ರಿಪ್ಪನ್ ಪೇಟೆಯ ವರ್ತಕರು, ಸಾರ್ವಜನಿಕರು ,ಪುನೀತ್ ರಾಜ್ ಅಭಿಮಾನಿ ಬಳಗದವರು, ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಿದ್ದು , ಬೆಳಿಗ್ಗೆ 11:30 ಕ್ಕೆ  ಗ್ರಾಮ…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ!!!!! ನಿಜವಾಗಲೂ ನಡೆದಿದ್ದೇನು ಗೊತ್ತಾ??? ಈ ಸುದ್ದಿ ನೋಡಿ

ಸಾಗರ:ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ.ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ ಹಾಕಿ ಅವರ ಕಾರು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ಘಟನೆ ಮಂಜು ಅಂಡ್ ಟೀಂ ನಿಂದ ನಡೆದಿದೆ.ಎಂದು ತಿಳಿದು ಬಂದಿದೆ. ರಾಜನಂದಿನಿ ಅವರ ಕಾರು ಚಾಲಕ ಪ್ರಕಾಶ್ ಎಂಬುವರಿಗೆ ಅಡ್ಡಕಟ್ಟಿ, ಅವರಿಗೆ ಧಮ್ಕಿ ಹಾಕಿ ರಾಜನಂದಿನಿರವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪ್ರಕಾಶ್ ಕಾರನ್ನು ತ್ಯಾಗರ್ತಿಯಿಂದ ಮಳ್ಳಾ ಕ್ರಾಸ್ ವರೆಗೆ ಹಿಂಬಾಲಿಸಿಕೊಂಡು ಬಂದಿರುವ ಪ್ರಸಂಗ ವರದಿಯಾಗಿದೆ….

Read More

Morbi quis malesuada diam et

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version