Headlines

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ…

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ :

ತೀರ್ಥಹಳ್ಳಿ : ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಪಕ್ಷ ಗಾದಿ ಹಿಡಿಯಲು ಬಹುತೇಕ ಸಜ್ಜಾಗಿದ್ದು ಮಹಿಳಾ ಅಭ್ಯರ್ಥಿಗಳು ಅಧ್ಯಕ್ಷರಾಗುತ್ತಾರೆ ಎಂದು ಹೇಳಲಾಗುತ್ತಿದೆ.  ಬಿಜೆಪಿ ಪಕ್ಷ ಈ ಬಾರಿ ವಿರೋಧ ಪಕ್ಷದಲ್ಲಿ ಕೂರುವುದು ಖಚಿತವಾದಂತೆ ಕಾಣಿಸುತ್ತಿದೆ. ಕಾರಣ ಆರಗ ಜ್ಞಾನೇಂದ್ರ ಅವರು ನಾಳೆ ತೀರ್ಥಹಳ್ಳಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದು ಅವರ ಮತ ಬೀಳುವುದು ಅನುಮಾನ ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದಲ್ಲಿ ಕೂರುವುದು ಖಚಿತವಾಗಿದೆ. …

Read More

ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ಸನ್ಮಾನ :

ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪೂಜಿತ ಗೌಡ ರವರಿಗೆ ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಿಪ್ಪನ್ ಪೇಟೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಿಪ್ಪನ್‌ಪೇಟೆಯ ವಿಶ್ವ ಮಾನವ ಸಭಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ…

Read More

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿ ಶಿಥಿಲವಾಗಿರುವ ಹಿನ್ನಲೆಯಲ್ಲಿ ಹಳೆ ಸಂತೇ ಮಾರ್ಕೆಟ್ ನಲ್ಲಿರುವ ಅಂಬೇಡ್ಕರ್ ಸಭಾ ಭವನಕ್ಕೆ ಸ್ಥಳಾಂತರಿಸಲಾಗಿದ್ದು ಈ ಸ್ಥಳ ಅವೈಜ್ಞಾನಿಕವಾಗಿದ್ದು ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ನಾಡಕಛೇರಿ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಅಗಸ್ಟ್ ತಿಂಗಳಿನಿಂದ ಹಳೇ ಸಂತೇ ಮಾರ್ಕೆಟ್ ಬಳಿಯಿರುವ…

Read More

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…

Read More

ಹುಂಚ ಪತ್ತಿನ ಸಹಕಾರಿ ಬ್ಯಾಂಕ್ ಸಿಇಓ ರನ್ನು ನಿವೃತ್ತಿಗೊಳಿಸಲು ವಾರ್ಷಿಕ ಮಹಾಸಭೆಯಲ್ಲಿ ಒಕ್ಕೊರಲಿನ ನಿರ್ಧಾರ

ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಹಣೆ ಸರಿಯಾಗಿ ಮಾಡದ ಕಾರ್ಯನಿರ್ವಾಹಣಾಧಿಕಾರಿಯನ್ನು ಕೂಡಲೇ ಹುದ್ದೆಯಿಂದ ನಿವೃತ್ತಿಗೊಳಿಸಿ ಸಂಸ್ಥೆ ಉಳಿಸಿ ಎಂಬ ಆಗ್ರಹವು ವಿಶೇಷ ಮಹಾಸಭೆಯಲ್ಲಿ ಸರ್ವಸದಸ್ಯರು ಒಕ್ಕೊರಲಾಗಿ ನಿರ್ಧರಿಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಹುಂಚ ರಂಗರಾವ್ ಸ್ಮಾರಕ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತದ 2020-21 ನೇ ಸಾಲಿನ ವಿಶೆಷ ಮಹಾಸಭೆಯಲ್ಲಿ ಸಂಘದ ಸಿಇಓ ಇವರ ಬೇಜವಾಬ್ದಾರಿಯ ಬಗ್ಗೆ ಆಕ್ಷೇಪವೆತ್ತಿದ ಸಂಘದ ಸದಸ್ಯರು 2020-21 ಸಾಲಿನ ಲೆಕ್ಕ ಪರಿಶೋಧನಾ ವರದಿ ಸಭೆಯಲ್ಲಿ…

Read More

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಶಿವಮೊಗ್ಗ: ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ.ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ…

Read More
Exit mobile version