ಅರಮನೆ ಹಳ್ಳ ಸೇತುವೆ: ಹಲವು ದಶಕಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ
ರಿಪ್ಪನ್ ಪೇಟೆ:ಹಳಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಹಲವು ದಶಕಗಳ ಬೇಡಿಕೆಯಾದ ಅರಮನೆ ಹಳ್ಳ ಸೇತುವೆಗೆ ಹಣ ಬಿಡುಗಡೆಯಾಗಿದ್ದು ಕೆಲವೆ ದಿನಗಳಲ್ಲಿ ಕಾಮಗಾರಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ. ಇಲ್ಲಿನ ಅರಮನೆ ಹಳ್ಳಕ್ಕೆ ಸೇತುವೆ ನಿರ್ಮಾಣ ವಿಚಾರದಲ್ಲಿ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು.ಈ ವರದಿಗೆ ಕೂಡಲೇ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪನವರ ಆಪ್ತ ಸಹಾಯಕರಾದ ಕೀರ್ತಿ ಗೌಡರವರು ಅರಮನೆ ಹಳ್ಳ ಸೇತುವೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಮಾಹಿತಿ ನೀಡಿದರು. ಈ…


