Headlines

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ ರಿಪ್ಪನ್‌ಪೇಟೆ : ವ್ಯಕ್ತಿಯ ಮರಣಾನಂತರ ಆರೋಗ್ಯಯುತ ಕಣ್ಣುಗಳು ಇಬ್ಬರು ಅಂಧರ ಪಾಲಿಗೆ ಬೆಳಕಾಗುತ್ತವೆ. ಪ್ರಾಣಬಿಟ್ಟು ಆರು ಗಂಟೆಗಳೊಳಗಾಗಿ  ನೇತ್ರಗಳನ್ನು ಸುರಕ್ಷಿತವಾಗಿ ಶೇಖರಿಸಲು ಸಾಧ್ಯವಾದಲ್ಲಿ ನೇತ್ರ ಚಿಕಿತ್ಸೆಯ ಮೂಲಕ ಅಂಧರಿಗೆ ದೃಷ್ಟಿಭಾಗ್ಯ ಲಭಿಸುತ್ತದೆ. ಅದಕ್ಕಾಗಿ ನೇತ್ರದಾನದ ಅರಿವನ್ನು ವಿಶೇಷವಾಗಿ ಯುವಜನತೆಗೆ ಮೂಡಿಸುವ ಅಗತ್ಯವಿದೆ ಎಂದು ಶಿವಮೊಗ್ಗದ ಹರಕೆರೆ ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞರಾದ ಡಾ|| ಬೃಂದಾ ನಾಯ್ಕ್ ಅವರು…

Read More

ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ ರಿಪ್ಪನ್ ಪೇಟೆ – ಇಲ್ಲಿನ ಹೊಸನಗರ ರಸ್ತೆಯ ಶರ್ಮಣ್ಯಾವತಿ ಹೊಳೆಯ ಸಮೀಪದ ತಿರುವಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಯುವಕನೊಬ್ಬನಿಗೆ ಗಂಭೀರ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. ಶಿವಮೊಗ್ಗದಿಂದ ಹೊಸನಗರಕ್ಕೆ ಶಿಕ್ಷಕರೊಬ್ಬರು ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಹಾಗೂ ಹಿರೈಮೈಥೆ ಗ್ರಾಮದ ಯುವಕನೊಬ್ಬ ಚಲಾಯಿಸುತಿದ್ದ ಬೈಕ್ ನಡುವೆ ಗವಟೂರು ಹೊಳೆ (ಶರ್ಮಣ್ಯಾವತಿ ಹೊಳೆ) ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾದ ಬೈಕ್ ನ…

Read More

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ. ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ…

Read More

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ. ವಿಳಂಬ ಮತ್ತು ಸಾಕ್ಷ್ಯಾಧಾರಗಳಲ್ಲಿನ ಅಂತರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂದು ಅವರು ಗಮನಸೆಳೆದರು. ಆದರೆ, ಆಪಾದಿತ ಘಟನೆಯ ಮೂರು ವರ್ಷಗಳ…

Read More

ಎರಡು ಕಾರುಗಳ ನಡುವೆ ಅಪಘಾತ – ದುಬಾರಿ ಕಾರುಗಳು ಜಖಂ|Accident

ತೀರ್ಥಹಳ್ಳಿ : ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಸಕ್ರೆಬೈಲ್​ ಬಳಿಯಲ್ಲಿ ನಡೆದಿದೆ.  ಶಿವಮೊಗ್ಗ-ತೀರ್ಥಹಳ್ಳಿ ಹೆದ್ಧಾರಿಯಲ್ಲಿ ನಡೆದ ಘಟನೆಯಲ್ಲಿ, ಯಾರಿಗೂ ಅಪಾಯ ಸಂಭವಿಸಿಲ್ಲ. ಫೋರ್ಡ್​ ಇಕೋ ಹಾಗೂ ಕಿಯಾ ಕಾರು  ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳ ಒಂದೊಂದು ಬದಿಗೆ ಹೋಗಿ ನಿಂತಿವೆ.  ಘಟನೆ ಬೆನ್ನಲ್ಲೆ ಸ್ಥಳೀಯರು ಬಂದು ಕಾರಿನಲ್ಲಿದ್ದವರಿಗೆ ಆರೈಕೆ ಮಾಡಿದ್ಧಾರೆ.

Read More

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!!

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!! ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಕೋಡೂರು ಮೂಲದವರ ಕಿಯಾ ಕಾರು ಹಾಗೂ ಹೀರೋ ಹೋಂಡ ಡಿಲಕ್ಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯವಾಗಿರುವುದಿಲ್ಲ… ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಿಯಾ ಕಾರಿನ ಮುಂಭಾಗ…

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ರಾಮಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪಾಲನಾ ಸಂಘ…

Read More

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More