Headlines

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ…

Read More

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ  ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…

Read More

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗಿಯಾದ ಗೃಹಸಚಿವ ಆರಗ ಜ್ಞಾನೇಂದ್ರ : ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ ಪೊಲೀಸರು |Thirthahalli

ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ ಹಬ್ಬ ಎಂದು ಭಾವಿಸಿದ್ದೇನೆ. ಯಾಕೆಂದರೆ ಶಿಷ್ಟರ ರಕ್ಷಣೆ ದುಷ್ಟರಿಗೆ ಶಿಕ್ಷೆ ಇದು ಪೊಲೀಸ್ ಇಲಾಖೆಯಿಂದ ನೆಡೆಯುವಂತಹದ್ದು ಈ ಕಾರಣಕ್ಕೆ ಎಲ್ಲಾ ಸಿಬ್ಬಂದಿಗಳಿಗೂ ಆಯುಧ ಪೂಜೆಯ ಶುಭಾಶಯಗಳು ಎಂದು ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ…

Read More

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ. ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು…

Read More

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್…

Read More