ಕಾಂಗ್ರೆಸ್ ಮುಖಂಡ ಅರಸಾಳಿನ ಪಿಯೂಸ್ ಡಿಸೋಜ ಇನ್ನಿಲ್ಲ …

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯತಿ ಮಾಜಿ ಪ್ರಧಾನರು ಹಾಗೂ ಕಾಂಗ್ರೆಸ್ ಮುಖಂಡರಾದ ಪಿಯೂಸ್ ಡಿಸೋಜ ರವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ 10.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರಸಾಳು ಗ್ರಾಮ ಪಂಚಾಯತಿಯ ಮಾಜಿ ಪ್ರಧಾನರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದರು.ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬಂಗಾರಪ್ಪ, ಕಾಗೋಡು ತಿಮ್ಮಪ್ಪ…

Read More
Boat in mountains

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ!

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ! ಈ ಭಾಗದ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಇಲ್ವಾ?ಖಾಸಗಿಯವರಿಗೆ ಆಗುವ ಲಾಭ ಸರ್ಕಾರಿ ಬಸ್‌ಗೆ ಯಾಕಾಗಲ್ಲ? ಅಧಿಕಾರಿಗಳೇ ಉತ್ತರಿಸಿ!?? ರಾಜ್ಯದ ನಂ 1 ಹೆದ್ದಾರಿಯಲ್ಲಿ ಸರ್ಕಾರಿ ಬಸ್ಸೇ ಇಲ್ಲ: ಖಾಸಗಿ ಲಾಭಿಗೆ ತಲೆಬಾಗಿದ ಸಾರಿಗೆ ಇಲಾಖೆ! Residents of Hosanagara, Ripponpet and surrounding areas have demanded more KSRTC buses, alleging inadequate public transport has deprived women and…

Read More

ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…

Read More

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ  ರಿಪ್ಪನ್‌ಪೇಟೆ :  ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಗ್ಗಲಿಜೆಡ್ಡು ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.48 ಕೋಟಿ ರೂ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಉಡುಪಿ ಮೂಲದ ಉದಯ್ ಕುಮಾರ್ ಶೆಟ್ಟಿ ಎಂಬಾತ…

Read More

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…

Read More

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival committees will be held on September 4, 2026, at GSB Community Hall in Ripponpete under the leadership of Thirthahalli ASP. ರಿಪ್ಪನ್‌ಪೇಟೆ: ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗಣಪತಿ ಸೇವಾ ಸಮಿತಿಗಳ…

Read More

ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL

ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….

Read More

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

Read More

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು  ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ  ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು . ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ …

Read More