Headlines

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ  ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ…

Read More

ಮುಂದುವರೆದ ಭಾರಿ ಮಳೆ : ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ‌‌ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ :

ಮಲೆನಾಡಿನಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ(07-07-2022) ಸಹ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.    ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Read More

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ…

Read More

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ ಶಿವಮೊಗ್ಗ : ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್‌) ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಐಎಸ್‌ಎಲ್ ಮುಚ್ಚಬೇಕೆಂಬ ತೀರ್ಮಾನಕ್ಕೆ ಬರಲಾಗಿತ್ತು. ಸಾವಿರಾರು ಕುಟುಂಬಗಳಿಗೆ ಕಾರ್ಖಾನೆ ಅನ್ನ ಕೊಟ್ಟಿದೆ. ಅದನ್ನು ಉಳಿಸಲು…

Read More

ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು. ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30…

Read More

ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain update

ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಶಿವಮೊಗ್ಗ(Shivamogga) ಜಿಲ್ಲಾದ್ಯಂತ ಕಳೆದ‌ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಾಗಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ  ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು…

Read More

ವಾಣಿಜ್ಯ ಮಳಿಗೆಗೆ ಆಶ್ರಯ ಯೋಜನೆಯ ಹಣಬಳಕೆ: ಪಿ ಡಿ ಓ ಗೆ ಖಡಕ್ ಸಂದೇಶ ಕೊಟ್ಟ ಕುಮಾರ್ ಬಂಗಾರಪ್ಪ

ಸೊರಬ: ಇಲ್ಲಿನ ಚಂದ್ರಗುತ್ತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯಡಿಯಲ್ಲಿ ಎರಡು ಬಿಲ್ ಪಡೆದಿರುವ ಮನೆಯಲ್ಲಿ, ಅಬಕಾರಿ ಇಲಾಖೆಯ ಅಧಿಕೃತವಾದ ಲಿಕ್ಕರ್ ಶಾಪನ್ನು ಗ್ರಾಮ ಪಂಚಾಯ್ತಿಯ NOC ಪಡೆಯದೇ,ಯಾವುದೇ ಮಾಹಿತಿಯನ್ನು ನೀಡದೇ, ಪ್ರಾರಂಭ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರ ದೂರಿನನ್ವಯ ಸರ್ಕಾರದ ಆದೇಶದ ಪ್ರಕಾರ, ಗ್ರಾಮ ಪಂಚಾಯತ್ ಪಂಚಾಯತ್ ACT ಪ್ರಕಾರ ಶಾಪ್ ನ್ನು ಮುಚ್ಚಿಸಲು ಹಾಗೂ ಬಡವರಿಗೆ ನೀಡಿದ ಮನೆಯನ್ನು ವಾಣಿಜ್ಯ ಮಳಿಗೆಗೆ ಬಳಸಿದ ಹಿನ್ನಲೆಯಲ್ಲಿ ಮನೆ ಫಲಾನುಭವಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾಮ…

Read More

ಸಿಗರೇಟ್ ಬೆಲೆ ಏರುವ ತಿರುಕನ ಕನಸು ಕಾಣುತ್ತಿದ್ದ ಕಾಳಸಂತೆಯ ವರ್ತಕರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್!!!!!!??? ತಂಬಾಕು, ಸಿಗರೇಟ್ ಮೇಲಿನ ತೆರಿಗೆಯಲ್ಲಿ ಬದಲಾವಣೆ ಇಲ್ಲ !!!

ಕರೋನಾ ಸಂದರ್ಭದಲ್ಲಿ ನಷ್ಟಕ್ಕೊಳಗಾದ ಸಿಗರೇಟ್ ಹಾಗೂ ಗುಟ್ಕಾ ಕಂಪನಿಗಳಿಗೆ ಸರ್ಕಾರ ರಿಯಾಯಿತಿ ನೀಡಿತ್ತು ಪ್ರಸ್ತುತ ಮೂರನೇ ಅಲೆಯಲ್ಲಿ ವ್ಯಾಪಾರಸ್ಥ ಕಾಳಸಂತೆಯ ವರ್ತಕರು ಕೋಟಿಗಟ್ಟಲೆ ಮೌಲ್ಯದ ಸಿಗರೇಟ್ ಹಾಗೂ ಗುಟ್ಕಾ ಉತ್ಪನ್ನವನ್ನು ದಾಸ್ತಾನು ಮಾಡಿ ದುಪ್ಪಟ್ಟು ಲಾಭ ಮಾಡುವ ಕನಸಿನೊಂದಿಗೆ ತಮ್ಮ ಗೋಡನ್ ಗಳಲ್ಲಿ ದಾಸ್ತಾನು ಮಾಡಿ ಕೋಟಿಗಟ್ಟಲೆ ಲಾಭ ಮಾಡುವ ಕನಸು ಕಾಣುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಈ ಭ್ರಷ್ಟ ದಾಸ್ತಾನು ಗಾರರಿಗೆ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ನೀಡಿದ ಬಿಗ್ ಶಾಕ್ ಕಾಳಸಂತೆಯ ವರ್ತಕರಿಗೆ…

Read More

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ.  ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ …

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More