
ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು
ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್ನಲ್ಲಿ ಬಂದಿದ್ದರು….