Headlines

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Belur Gopalakrishna inaugurates the new “I Love Ripponpet” sign board at SR Convention Hall, praising owner Ravichandra Y for boosting the town’s beauty. ​ರಿಪ್ಪನ್‌ಪೇಟೆ: ಪಟ್ಟಣದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿರುವ “ಐ ಲವ್ ರಿಪ್ಪನ್‌ಪೇಟೆ” (I Love Ripponpet) ಲೆಟರ್ ಸೈನ್ ಬೋರ್ಡ್ ಅನ್ನು ಸಾಗರ…

Read More

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಗ್ರಾಪಂ ಅಧ್ಯಕ್ಷರಾಗಿದ್ದ ಉಬೇದುಲ್ಲಾ ಷರೀಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

ಹೆಣ್ಣು ಕೊಟ್ಟ ಮಾವನನ್ನೆ ಹತ್ಯೆಗೈದ ಅಳಿಯ

ಅಳಿಯನಿಂದ ಮಾವನ ಹತ್ಯೆ ಹೊಳೆಹೊನ್ನೂರು : ಇಲ್ಲಿನ ಸಮೀಪದ ಹನುಮಂತಾಪುರ ಗ್ರಾಮದಲ್ಲಿ ವಯಕ್ತಿಕ ಕಾರಣಕ್ಕಾಗಿ ರಾಜಪ್ಪ(55) ಎಂಬ ವ್ಯಕ್ತಿಯನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಅರೋಪಿ ಮಂಜುನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಜಪ್ಪನ ಮಗಳು ಮನೆಗೆ ಹೋಗಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಶಂಕೆಯಿದೆ. ಮಂಜುನಾಥನು ಮೃತ ರಾಜಪ್ಪ ಅವರ ಅಳಿಯ ಅಂದರೆ ಮಗಳ ಪತಿ ಆಗಿದ್ದಾನೆ. ಆರೋಪಿ ಮಂಜುನಾಥನು ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲಿನಲ್ಲಿದ್ದು…

Read More

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ|dasara

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ ತೀರ್ಥಹಳ್ಳಿ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.  ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಜೊತೆಗೆ ಕಳಶ ಪ್ರತಿಷ್ಠಾಪನೆ ಮಾಡಿ ಜೊತೆಗೆ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

Thirthahalli | ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ – ಮಣಿಪಾಲ್ ಗೆ ರವಾನೆ

ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ! ತೀರ್ಥಹಳ್ಳಿ : ರಾಜ ಕಾಲುವೆಯ ನೀರು ತಮ್ಮ ಜಮೀನಿನ ಮೂಲಕ ಹೋಗುವ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಅರಳಸುರುಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಲಿಸರ ಎಂಬ ಗ್ರಾಮದಲ್ಲಿ ದಿನೇಶ್ (45 ವರ್ಷ ) ಹಾಗೂ ಸತೀಶ್ (49 ವರ್ಷ )  ಎಂಬುವರು ಕಳೆನಾಶಕ ಸೇವಿಸಿ…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation. ಶಿವಮೊಗ್ಗ:…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ New office bearers of the Hosanagara Taluk Gangamatha Community Association were elected at a meeting held in Ripponpet. Chidambara H.B. has been selected as the new president. ರಿಪ್ಪನ್ ಪೇಟೆ: ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ರಿಪ್ಪನ್ ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೆರವೇರಿತು. ಸಭೆಯಲ್ಲಿ…

Read More

ಬಿದರಹಳ್ಳಿ ಶಾಲೆಯ ಶಿಕ್ಷಕನ ದಿಡೀರ್ ವರ್ಗಾವಣೆ – ಶಾಲೆಯ ಗೇಟ್ ಗೆ ಬೀಗ ಜಡಿದು ಗ್ರಾಮಸ್ಥರು ಹಾಗೂ ಪೋಷಕರ ಪ್ರತಿಭಟನೆ|bidarahalli

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ. ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್…

Read More
Exit mobile version