Headlines

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…

Read More

ರಿಪ್ಪನ್‌ಪೇಟೆಯ ಶಶಿಕಲಾ ಕೆ ಎನ್ ರವರಿಗೆ 2022-23 ರ ಸಾಲಿನ AIWAA ಅವಾರ್ಡ್ |

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರೊಫೇಷನಲ್ ಬ್ರೈಡಲ್ ಮೇಕಪ್ ಕೋಚಿಂಗ್ ನಡೆಸುವ ಮೂಲಕ ಹಲವಾರು ನಿರುದ್ಯೋಗಿ ಯುವತಿಯರಿಗೆ ಮೇಕಪ್ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವು ನೀಡುತ್ತಿರುವ ಶಶಿಕಲಾ ಕೆ ಎನ್ ಅವರಿಗೆ ಆಲ್ ಇಂಡಿಯಾ ವಿಮೆನ್ ಅಚಿವರ್ (AIWAA) ಅವಾರ್ಡ್ ದೊರೆತಿದೆ. AIWAA -2022-23 ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ KASSIA ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಇಂಟರ್ನ್ಯಾಷನಲ್ ಮೋಟಿವೇಷನಲ್ ಸ್ಪೀಕರ್  ಸೀಮಾ ವಿಕಾಸ್ ಗಾಡಿಯಾ ರವರು…

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

ಹೊಸನಗರ ಮತ್ತು ಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ | Eid milad

ಹೊಸನಗರ ಪಟ್ಟಣ ಹಾಗೂ ಜಯನಗರದಲ್ಲಿ ಇಂದು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಈದ್ ಮಿಲಾದ್ ಮೆರವಣಿ ಗೆಯಲ್ಲಿ ಪಾಲ್ಗೊಂಡು ಪ್ರವಾದಿ ಮಹಮದ್ ರವರ ಜನ್ಮದಿನವನ್ನು ಶ್ರದ್ದಾಪೂರ್ವಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಸಂದೇಶ ನೀಡಿ ಪ್ರವಾದಿ ಅವರ ಆಲೋಚನೆಗಳು ಅತ್ಯಂತ ಪ್ರಸ್ತುತವಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕೆ ಅವರ ಗುರಿ ಸಂದೇಶಗಳು ಪೂರಕವಾಗಿದೆ ಮಾನವ ಜೀವನದ ಸಮಗ್ರ ಸುಧಾರಣೆ ಪ್ರವಾದಿ ಅವರ ಗುರಿಯಾಗಿತ್ತು.ಪ್ರವಾದಿಯವರ ಆಶೋತ್ತರಗಳು ಕೇವಲ ಇಸ್ಲಾಂ ಸಮುದಾಯಕ್ಕೆ ಮಾತ್ರವಲ್ಲದೆ ಜಗತ್ತಿನ ಮಾನವ ಕುಲದ ಪ್ರತಿಯೊಬ್ಬರಿಗೂ…

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ | Crime News

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಎಚ್‌ಎಂ ಟಿಂಬರ್ ಆಯಂಡ್ ಫರ್ನಿಚ‌ರ್ ಅಂಗಡಿ ಹಿಂಭಾಗದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆ ಸಂಬಂಧ ಆರೋಪಿ ಮೋಮಿನ್‌ ಎಂಬಾತನನ್ನು ಬಂಧಿಸಿದ ಪೊಲೀಸರು. ಹಿಂದೂ ಸಂಘಟನೆ ಕಾರ್ಯಕರ್ತ ಅರಳಿಹಳ್ಳಿ ದೇವರಾಜ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ರಾಶಿ ರಾಶಿ ಗೋವಿನ ಮೂಳೆ ಪತ್ತೆ ಮಾಡಿದ್ದಾರೆ….

Read More

ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY

ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು.  ನಡೆದಿದ್ದೇನು??? :  ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್​, ಕ್ಯಾಮರಾದಲ್ಲಿ ರೆಕಾರ್ಡ್…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More

ಶವವಾಗಿ ಪತ್ತೆಯಾದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ : ಸತತ ಮೂರು ದಿನಗಳ ಕಾರ್ಯಾಚರಣೆ ನಂತರ ಪತ್ತೆ

ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ರವರ ಶವ ಕೊನೆಗೂ ಪಟಗುಪ್ಪ ಹೊಳೆಯಲ್ಲಿ  ಪತ್ತೆಯಾಗಿದೆ. ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿದ್ದವು.ಕೂಡಲೇ ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದ ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರಿಂದ ಶೋಧ ಕಾರ್ಯ ನಡೆದಿತ್ತು.ಆದರೆ ಮೂರು ದಿನ ಸತತವಾಗಿ ಶೋಧ ಕಾರ್ಯ ನಡೆಸಿದರು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳ್ಳಗ್ಗೆ ಪ್ರಕಾಶ್ ಅವರ ಶವ ಪಟಗುಪ್ಪೆ ಹೊಳೆಯಲ್ಲಿಯೇ ಪತ್ತೆಯಾಗಿದೆ. ಅವರ ಹಿತೈಷಿಗಳು ಮತ್ತು ಕುಟುಂಬಸ್ಥರು ಈ ಪ್ರಕರಣದ ಹಿಂದೆ…

Read More

ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂಚಾಯಿತಿ ಬಿಜೆಪಿ ಸದಸ್ಯ|Bribe

ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ   ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.    ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ. ಕೋಳಿ ವ್ಯಾಪಾರದ ಅಂಗಡಿಗೆ…

Read More