Headlines

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ – IAS ಗುರಿ ಹೊಂದಿರುವ ಗ್ರಾಮೀಣ ಪ್ರತಿಭೆಯ ಮನದಾಳದ ಮಾತು ರಿಪ್ಪನ್ ಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಗ್ರಾಮೀಣ ಪ್ರತಿಭೆ ಡಿ ಎನ್ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಡಿ.ಎನ್….

Read More

Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು

Accident |  ರೈಲಿಗೆ ಸಿಲುಕಿ ವ್ಯಕ್ತಿ ಸಾವು  ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…

Read More

ಶಿವಮೊಗ್ಗ : ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ :

ಶಿವಮೊಗ್ಗ : ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆಗೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಉದ್ಯಮಿಗೆ ಬೆದರಿಕೆ ಪ್ರಕರಣ ಸಂಬಂಧ  ವಿಚಾರಣೆ ನಡೆಯಲಿದೆ. ಶಂಕಿತ ಉಗ್ರ ಸದ್ದಾಂ…

Read More

ರಿಪ್ಪನ್ ಪೇಟೆ – ರೋಟರಿ ಕ್ಲಬ್‌ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ರಿಪ್ಪನ್ ಪೇಟೆ – ರೋಟರಿ ಕ್ಲಬ್‌ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ರೋಟರಿ ಕ್ಲಬ್ ವತಿಯಿಂದ 2025–26ನೇ ಸಾಲಿನ ಪದವಿ ಸ್ವೀಕಾರ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವನ್ನು ಭವ್ಯವಾಗಿ ನಡೆಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3182ರ ಗವರ್ನರ್ ರೋಟೇರಿಯನ್ ಬಿ.ಎಮ್. ಭಟ್ ಅವರು ಪದವಿ ಪ್ರಧಾನ ಅಧಿಕಾರಿಯಾಗಿ ಭಾಗವಹಿಸಿದರು. ಅವರು ಮಾತನಾಡಿ, “ರೋಟರಿ ಒಂದು ಸೇವಾ ಪರಂಪರೆ ಹೊಂದಿರುವ ಜಾಗತಿಕ ವೇದಿಕೆ. ಯುವ…

Read More

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…

Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest

ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ. ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಜಾಗದ ಮೇಲೆ ಪಿಐ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸಣ್ಣ ಪೈಪ್ ಮೂಲಕ ದೊಡ್ಡ ಸಿಲಿಂಡರ್ ನಿಂದ…

Read More

ಶತಮಾನಗಳ ನಂಬಿಕೆಯ ಸಾಕ್ಷಿಯಾಗಿ ನಿಂತಿರುವ ಕೊಡಚಾದ್ರಿಯ ಅಮ್ಮನವರು–ಕಾಲಭೈರವ ದೇವಸ್ಥಾನ

Explore the ancient Sri Kshetra Kodachadri temple during the Mahashivaratri Jatra on Feb 15, 2026. ಪುರಾತನ ಪರಂಪರೆ, ರಹಸ್ಯ ತ್ರಿಶೂಲ ಮತ್ತು ಶಿವರಾತ್ರಿ ಸಂಪ್ರದಾಯಗಳು ಇಂದಿಗೂ ಜೀವಂತ ಅಮ್ಮನವರು ಮತ್ತು ಕಾಲಭೈರವ ದೇವಸ್ಥಾನ: ಪಶ್ಚಿಮಘಟ್ಟದ ದಟ್ಟ ಅರಣ್ಯಗಳ ನಡುವೆ, ಕೊಡಚಾದ್ರಿ ಪರ್ವತದ ಶಿಖರದಲ್ಲಿ ನೆಲೆಸಿರುವ ಅಮ್ಮನವರು–ಕಾಲಭೈರವ ದೇವಸ್ಥಾನ ಶತಮಾನಗಳ ಪುರಾತನ ಇತಿಹಾಸ ಹಾಗೂ ಆಧ್ಯಾತ್ಮಿಕ ಮಹಿಮೆಯನ್ನು ತನ್ನೊಳಗೆ ಹೊತ್ತುಕೊಂಡಿದೆ. ಈ ದೇವಾಲಯ ಕೇವಲ ಪೂಜಾ ಸ್ಥಳವಲ್ಲ, ಬದಲಾಗಿ ತಲೆತಲೆಮಾರುಗಳಿಂದ ಸಾಗಿಬಂದ ನಂಬಿಕೆ,…

Read More